ಮಹಾದಾಯಿ ಬಗ್ಗೆ ಕಾಂಗ್ರೆಸ್ ನಿಲುವು ತಿಳಿಸಿ: ರಾಹುಲ್ ಗೆ ರೈತರ ಆಗ್ರಹ
ಸವದತ್ತಿ (ಬೆಳಗಾವಿ ಜಿಲ್ಲೆ), ಫೆಬ್ರವರಿ 26: ಮಹಾದಾಯಿ ನದಿ ನೀರು ಹಂಚಿಕೆ ವಿಚಾರವಾಗಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಅವರು ತಮ್ಮ ನಿಲುವು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿ, ಪ್ರತಿಭಟನೆ ನಡೆಸುತ್ತಿರುವ ಹೋರಾಟಗಾರರು ಭಾನುವಾರ ರಾತ್ರಿ ಪಾದಚಾರಿ ಮಾರ್ಗದಲ್ಲಿಯೇ (ಫುಟ್ ಪಾತ್) ಮಲಗಿದರು.
ಈ ವಿಚಾರವಾಗಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ರೈತ ಸೇನಾ ಕರ್ನಾಟಕದ ರಾಜ್ಯಾಧ್ಯಕ್ಷರಾದ ವೀರೇಶ್ ಸೊಬರದಮಠ ಸ್ವಾಮಿ, ರೈತ ಸೇನಾ ರಾಜ್ಯ ಸಂಚಾಲಕ ಜಯಶಂಕರ್ ವಣ್ಣೂರ್ ಮತ್ತು ಸಮನ್ವಯ ಸಮಿತಿ ಸದಸ್ಯರಾದ ಪಂಚನಗೌಡ್ರ ದ್ಯಾಮನಗೌಡ್ರ ಹಾಗೂ ರೈತರೆಲ್ಲರೂ ಹೋರಾಟದ ಸ್ಥಳವಾದ ಇಲ್ಲಿನ ಎಸ್ ಎಲ್ ಒ ವೃತ್ತದ ಫುಟ್ ಪಾತ್ ಮೇಲೆ ಮಲಗಿದರು.

ಮಹಾದಾಯಿ ವಿಚಾರವಾಗಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಸ್ಪಷ್ಟ ನಿಲುವು ತಿಳಿಸಬೇಕು ಎಂದು ನಡೆಯುತ್ತಿರುವ ಉಪವಾಸ ಸತ್ಯಾಗ್ರಹ ಸೋಮವಾರ ಎರಡನೇ ದಿನಕ್ಕೆ ಕಾಲಿರಿಸಿತು. ಸವದತ್ತಿ ನಗರಕ್ಕೆ ಬರುತ್ತಿರುವ ರಾಹುಲ್ ಗಾಂಧಿ ಮಹಾದಾಯಿ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಸ್ಪಷ್ಟ ನಿಲುವನ್ನು ಹೇಳಲೇಬೇಕೆಂದು ರೈತ ಸೇನಾ ಕರ್ನಾಟಕ ರಾಜ್ಯಾಧ್ಯಕ್ಷರಾದ ವೀರೇಶ್ ಸೊಬರದಮಠ ಸ್ವಾಮಿ ಒತ್ತಾಯಿಸಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications