ತಿಂಗಳ ಕೊನೆಗೆ ರೈತರ ಕೈಸೇರುತ್ತೆ ಸಾಲ ಋಣಮುಕ್ತ ಪತ್ರ: ಕಾಶೆಂಪುರ
ಬೆಂಗಳೂರು, ನವೆಂಬರ್ 09: ಸಹಕಾರಿ ಬ್ಯಾಂಕ್ ಸಾಲ ಮನ್ನಾ ಆಗಿರುವುದಕ್ಕೆ ಋಣಮುಕ್ತ ಪತ್ರವು ಈ ತಿಂಗಳ ಅಂತ್ಯಕ್ಕೆ ರೈತರಿಗೆ ದೊರಕುತ್ತದೆ ಎಂದು ಸಹಕಾರಿ ಸಚಿವ ಬಂಡೆಪ್ಪ ಕಾಶೆಂಪುರ ಹೇಳಿದರು.
ಖಾಸಗಿ ಬ್ಯಾಂಕುಗಳ ಸಾಲದ ಬಗ್ಗೆ ಗೊಂದಲುಗಳು ನಿವಾರಣೆ ಆಗದೇ ಇದ್ದರೂ ಸಹಕಾರಿ ಬ್ಯಾಂಕುಗಳು ಋಣಪುತ್ರ ನೀಡಲು ಪ್ರಾರಂಭಿಸುತ್ತಿದೆ.
2.20 ಲಕ್ಷ ರೈತರು ಸಹಕಾರಿ ಬ್ಯಾಂಕುಗಳಲ್ಲಿ ಸಾಲ ಪಡೆದಿದ್ದು ಅಷ್ಟೂ ಜನರಿಗೆ ಈ ತಿಂಗಳ ಅಂತ್ಯಕ್ಕೆ ಅವರಿಗೆ ಋಣಪತ್ರ ವಿತರಿಸುವ ಕಾರ್ಯಕ್ಕೆ ಚಾಲನೆ ದೊರಕುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಒಟ್ಟು 9000 ಕೋಟಿ ರೂಪಾಯಿ ಮೊತ್ತದ ಸಹಕಾರಿ ಸಂಘದ ಬೆಳೆ ಸಾಲವನ್ನು ಮನ್ನಾ ಮಾಡಲಾಗಿದೆ. ಕಳೆದ ಸರ್ಕಾರದಲ್ಲಿ ಬಾಕಿ ಉಳಿಸಿದ್ದ ಸಾಲವನ್ನೂ ಸಹ ಈ ಸರ್ಕಾರದ ಅವಧಿಯಲ್ಲಿ ಮನ್ನಾ ಮಾಡಲಾಗಿದೆ ಎಂದು ಅವರು ಹೇಳಿದರು.
ಖಾಸಗಿ ಬ್ಯಾಂಕುಗಳ ಸಾಲಮನ್ನಾ ಇನ್ನೂ ಗೊಂದಮಯವಾಗಿಯೇ ಇದೆ. ಇತ್ತೀಚೆಗಷ್ಟೆ ಆಕ್ಸಿಸ್ ಬ್ಯಾಂಕ್ ಸಾಲಗಾರ ರೈತರಿಗೆ ನೊಟೀಸ್ ಕಳಿಸಿತ್ತು. ಆದರೆ ಸಿಎಂ ಮಧ್ಯ ಪ್ರವೇಶಿಸಿ, ಜಿಲ್ಲಾಧಿಕಾರಿ ಸಭೆ ನಡೆಸಿದ ಕಾರಣ ಬ್ಯಾಂಕ್ ಅಧಿಕಾರಿಗಳು ಸುಮ್ಮನಾಗಿದ್ದಾರೆ. ಆದರೆ ಖಾಸಗಿ ಬ್ಯಾಂಕುಗಳ ಸಾಲಮನ್ನಾ ಕಾರ್ಯ ಚಾಲು ಯಾವಾಗ ಆಗುತ್ತದೆ ಎಂಬ ಅನುಮಾನಗಳು ಹಾಗೆಯೇ ಇವೆ.
ಸರ್ಕಾರವು ಐಎಎಸ್ ಅಧಿಕಾರಯೊಬ್ಬರನ್ನು ಸಾಲಮನ್ನಾ ಕಾರ್ಯಕ್ರಮಕ್ಕಾಗಿಯೇ ನೇಮಿಸಿದ್ದು ಅವರ ಮೇಲ್ವಿಚಾರಣೆಯಲ್ಲಿ ಸಾಲಮನ್ನಾ ಕಾರ್ಯ ಜರುಗುತ್ತದೆ. ಮತ್ತೊಂದು ಮಾಹಿತಿ ಪ್ರಕಾರ ಬ್ಯಾಂಕುಗಳು ಸರ್ಕಾರದ ನಿಯಮಗಳಿಗೆ ಒಪ್ಪಿ ಸಾಲಗಾರರ ಮಾಹಿತಿ ನೀಡಿಲ್ಲ ಎಂಬ ಸುದ್ದಿಯೂ ಇದೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ












Click it and Unblock the Notifications