ನೈಸ್ ಮೂಲ ಯೋಜನೆ ರೈತ ವಿರೋಧಿ, ಶೋಭಾ

ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನೈಸ್ ನೇತೃತ್ವದಲ್ಲಿ ನಡೆಯುತ್ತಿರುವ ಬೆಂಗಳೂರು ಮೈಸೂರು ಕಾರಿಡಾರ್ ರಸ್ತೆ ಯೋಜನೆ ಸಂಪೂರ್ಣ ರೈತ ವಿರೋಧಿಯಾಗಿದೆ. ಮೂಲ ಯೋಜನೆಯಲ್ಲೇ ಇದು ಸಾಬೀತಾಗಿದೆ ಎಂದರು. ಆದರೆ, ಮಾಜಿ ಪ್ರಧಾನಿ ದೇವೇಗೌಡ ನೈಸ್ ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ. ರೈತರ ಪರ ಹೋರಾಟ ನಡೆಸುತ್ತಿರುವ ಸ್ವಾರ್ಥ ರಾಜಕೀಯಕ್ಕಾಗಿ ಎಂದು ಗೌಡರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಮಾಜಿ ಪ್ರಧಾನಿ ಎನ್ನಲು ನಾಚಿಕೆ
ರಾಜ್ಯದ ಮುಖ್ಯಮಂತ್ರಿಯೊಬ್ಬರಿಗೆ ಅತ್ಯಂತ ಕೆಳದರ್ಜೆಯಲ್ಲಿ ಮಾತನಾಡಿರುವ ದೇವೇಗೌಡರನ್ನು ಮಾಜಿ ಪ್ರಧಾನಿ ಎಂದು ಕರೆಯಲು ನಾಚಿಕೆಯಾಗುತ್ತದೆ. ದೇಶದ ಅತ್ಯುನ್ನತ ಹುದ್ದೆಗೇರಿದ ವ್ಯಕ್ತಿಯೊಬ್ಬನ ಬಾಯಿಂದ ಮುಖ್ಯಮಂತ್ರಿಯೊಬ್ಬರಿಗೆ ಮಾತನಾಡುವ ಪರಿಯೇ ಇದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ದೇವೇಗೌಡರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಬಿಎಂಐಸಿ ವಿವಾದಕ್ಕೆ ಸಂಬಂಧಿಸಿದಂತೆ ಅವರು ಕೀಳು ಮಟ್ಟದ ರಾಜಕೀಯ ಮಾಡುತ್ತಿದ್ದಾರೆ. ಅವರು ಆಡುತ್ತಿರುವ ಮಾತುಗಳು ಅವರ ಘನತೆಯನ್ನು ಪ್ರಶ್ನಿಸುವಂತಿದೆ. ದೇಶದಲ್ಲಿ ಅನೇಕ ಮಂದಿ ಪ್ರಧಾನಿಯಾಗಿ ಮಾಜಿಗಳಾಗಿದ್ದಾರೆ. ಆದರೆ, ದೇವೇಗೌಡನಂತಹ ಮಾಜಿ ಪ್ರಧಾನಿಯನ್ನು ನಾವು ಹಿಂದೆ ಕಂಡೂ ಇಲ್ಲ, ಮುಂದೆ ಇಂಥವರು ಹುಟ್ಟುವುದೂ ಇಲ್ಲ ಎಂದು ರಾಮುಲು ಕಿಡಿಕಾರಿದರು. ಶಿವಮೂಗ್ಗ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಶೀಘ್ರದಲ್ಲೇ 2000 ವೈದ್ಯರನ್ನು ನೇಮಿಸಿಕೊಳ್ಳುವುದಾಗಿ ಹೇಳಿದರು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications