ರೈತರ ಪವಿತ್ರವಾದ ಮಣ್ಣೆತ್ತಿನ ಅಮಾವಾಸ್ಯೆ ಹಬ್ಬಕ್ಕೆ ರೆಡ್ಡಿ ವಿಷಸ್
ಇಂದು ರೈತರ ಪಾಲಿನ ವಿಶೇಷವಾದ ದಿನ. ಮಣ್ಣೆತ್ತಿನ ಅಮಾವಾಸ್ಯೆಯ ದಿನವಾದ ಇಂದು ರೈತರು ಮಣ್ಣಿನಿಂದ ತಯಾರಿಸಿದ ಎತ್ತುಗಳನ್ನು ಇಟ್ಟು ಭಕ್ತಿಯಿಂದ ಪೂಜಿಸುತ್ತಾರೆ ಎಂದು ಮಣ್ಣೆತ್ತಿನ ಅಮಾವಾಸ್ಯೆ ಬಗ್ಗೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ತಮ್ಮ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.
ಸರಿಯಾಗಿ ಹದಿನೈದು ದಿನಗಳ ಹಿಂದೆ ಕಾರುಹುಣ್ಣಿಮೆಯಂದು ರೈತರು ದಿನನಿತ್ಯ ದುಡಿಯುವ ರೈತರ ಪಾಲಿನ ದೈವವೇ ಆಗಿರುವ ಎತ್ತುಗಳನ್ನು ಸಿಂಗರಿಸಿ ಸಂಜೆ ಊರಲ್ಲಿ ಮೆರವಣಿಗೆ ಮಾಡಿ ಸಿಹಿ ತಿನಿಸುಗಳನ್ನು ತಯಾರಿಸಿ ವಿಶಿಷ್ಟವಾಗಿ ಸಂಭ್ರಮದಿಂದ ಆಚರಿಸುವ ಕಾರು ಹುಣ್ಣಿಮೆಯ ನಂತರ ಬರುವುದೇ ಮಣ್ಣೆತ್ತಿನ ಅಮಾವಾಸ್ಯೆ .

ವಿಶೇಷವಾಗಿ ಉತ್ತರ ಕರ್ನಾಟಕದ ಭಾಗದಲ್ಲಿ, ಈ ಹಬ್ಬಕ್ಕೆ ಹೆಚ್ಚಿನ ಮಹತ್ವವಿದೆ. ಮಣ್ಣೆತ್ತಿನ ಅಮಾವಾಸ್ಯೆಯ ದಿನದಂದು ಮಣ್ಣಿನಿಂದ ತಯಾರಿಸಿದ ಎತ್ತುಗಳನ್ನು ಪೂಜಿಸುವ ಮೂಲಕ ರೈತನ ಬದುಕಿನ ಎರಡು ಕಣ್ಣುಗಳಾಗಿ ಮಣ್ಣು ಮತ್ತು ಎತ್ತು ಎರಡನ್ನೂ ಪೂಜಿಸುವ ಪರಿಪಾಠವನ್ನು ಹೊಂದಿದ್ದಾರೆ.
ಉತ್ತರ ಕರ್ನಾಟಕದ ಭಾಗದಲ್ಲಿ ಇಂದಿನಿಂದ ಮುಂದೆ ಬರುವ ಹಬ್ಬಗಳು ವಿಶೇಷವಾಗಿ ಮಣ್ಣಿನಿಂದಲೆ ತಯಾರಿಸಿದ ನಾಗರಪಂಚಮಿಯಂದು ನಾಗಪ್ಪ, ಗೌರಿ ಹುಣ್ಣಿಮೆಯಂದು ಗೌರಿ, ಗಣೇಶ ಚೌತಿಯಂದು ಗಣಪತಿ ಹೀಗೆ ಮಣ್ಣಿನ ಮೂರ್ತಿಗಳನ್ನೇ ಆರಾಧಿಸುವ ಪದ್ಧತಿ ಮೊದಲಿನಿಂದಲೂ ಬಂದಿದೆ.
ಈ ಪವಿತ್ರವಾದ ಮಣ್ಣೆತ್ತಿನ ಅಮಾವಾಸ್ಯೆಯ ದಿನದಂದು ಭಕ್ತಿಯಿಂದ ಪೂಜೆಯಲ್ಲಿ ತೊಡಗಿರುವ ಎಲ್ಲ ಸಮಸ್ತ ಜನಾಂಗದ ಬಾಂಧವರು ವಿಶೇಷವಾಗಿ ರೈತರಿಗೆ ಒಳ್ಳೆಯದಾಗಲಿ ಎಂದು ಮಣ್ಣೆತ್ತಿನ ಅಮಾವಾಸ್ಯೆಯ ದಿನದಂದು ಬಸವಣ್ಣನಲ್ಲಿ ಪ್ರಾರ್ಥಿಸುತ್ತೇನೆ.
- ಗಾಲಿ ಜನಾರ್ದನ ರೆಡ್ಡಿ
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications