ಮಹದಾಯಿ ತೀರ್ಪಿನ ಬಗ್ಗೆ ಸಂತಸ ವ್ಯಕ್ತಪಡಿಸಿದ ಗೋವಾ, ತಕರಾರು ಅಂತ್ಯ
ಪಣಜಿ, ಆಗಸ್ಟ್ 14: ಮಹದಾಯಿ ವಿವಾದದಲ್ಲಿ ಕರ್ನಾಟಕದ ಎದುರಾಳಿಯಾಗಿದ್ದ ಗೋವಾ ರಾಜ್ಯ ಸಹ ಇಂದು ಪ್ರಕಟವಾಗಿರುವ ಮಹದಾಯಿ ತೀರ್ಪಿನ ಬಗ್ಗೆ ಸಂತಸ ವ್ಯಕ್ತಪಡಿಸಿದೆ.
ತೀರ್ಪಿನ ಬಗ್ಗೆ ಟ್ವೀಟ್ ಮಾಡಿರುವ ಗೋವಾ ಮುಖ್ಯಮಂತ್ರಿ ಮನೋಹರ ಪರಿಕ್ಕರ್ ಅವರು, ನ್ಯಾಯಾಧಿಕರಣದ ತೀರ್ಪು ಸಂತಸ ತಂದಿದೆ ಎಂದಿದ್ದಾರೆ.
122 ಟಿಎಂಸಿ ಅಡಿ ನೀರಿಗೆ ಬೇಡಿಕೆ ಇಟ್ಟಿದ್ದ ಗೋವಾಕ್ಕೆ ನ್ಯಾಯಾಧಿಕರಣವು 24 ಟಿಎಂಸಿ ಅಡಿ ನೀರು ನೀಡಿದೆ. 6.70 ಟಿಎಂಸಿ ನೀರು ಕೇಳಿದ್ದ ಮಹರಾಷ್ಟ್ರಾಕ್ಕೆ 1.30 ಟಿಎಂಸಿ ಅಡಿ ನೀರು ನೀಡಿದೆ.

ತೀರ್ಪಿನ ಬಗ್ಗೆ ಗೋವಾ ಸಿಎಂ ಮಾಡಿರುವ ಟ್ವೀಟ್ನಲ್ಲಿ, ತೀರ್ಪಿನಿಂದಾಗಿ ಗೋವಾಕ್ಕೆ ನ್ಯಾಯ ದೊರೆತಿದೆ ಎಂದಿದ್ದಾರೆ. ಅಲ್ಲದೆ ಮಹದಾಯಿ ವಿವಾದ ಕುರಿತು ಕಾನೂನು ಹೋರಾಟ ಮಾಡಿದ ಕಾನೂನು ತಂಡಕ್ಕೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
I am happy that the Mhadei Tribunal with its final verdict has done justice to Goa. I thank the legal team and everyone who have fought relentlessly for protecting our lifeline Mhadei.
— Manohar Parrikar (@manoharparrikar) August 14, 2018
ಗೋವಾ ಸರ್ಕಾರವು ತೀರ್ಪಿನ ವಿರುದ್ಧ ಸುಪ್ರಿಂ ಕೋರ್ಟ್ ಮೆಟ್ಟಿಲೇರುತ್ತದೆ ಎನ್ನಲಾಗಿತ್ತು. ಆದರೆ ಈಗ ಮುಖ್ಯಮಂತ್ರಿಗಳು ತೀರ್ಪಿನಿಂದ ತಮಗೆ ಸಂತಸವಾಗಿರುವುದಾಗಿ ಹೇಳಿದ್ದು, ಗೋವಾ ಸರ್ಕಾರವು ಮೇಲ್ಮನವಿ ಸಲ್ಲಿಸುವುದಿಲ್ಲ ಎನಿಸುತ್ತದೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications