ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ
ನವದೆಹಲಿ, ಆಗಸ್ಟ್ 28 : ಕಬ್ಬು ಬೆಳೆಗಾರರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿಯನ್ನು ನೀಡಿದೆ. ಕಬ್ಬು ಬೆಳೆಯುವ ರೈತರಿಗೆ ಸಬ್ಸಿಡಿ ನೀಡಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಬುಧವಾರ ಕೇಂದ್ರ ಸಚಿವ ಸಂಪುಟ ಸಭೆ ನಡೆಯಿತು. ಕಬ್ಬು ಬೆಳೆಗಾರರಿಗೆ ಸಬ್ಸಿಡಿ ನೀಡಲು 6268 ಕೋಟಿ ರೂ.ಗಳನ್ನು ಖರ್ಚು ಮಾಡಲು ಅನುಮೋದನೆ ನೀಡಲಾಗಿದೆ.

ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಕಬ್ಬು ಬೆಳೆಯುವ ರಾಜ್ಯಗಳ ರೈತರಿಗೆ ಇದರಿಂದಾಗಿ ಸಿಹಿಸುದ್ದಿ ನೀಡಿದಂತಾಗಿದೆ. ಆರ್ಥಿಕ ವ್ಯವಹಾರಗಳಿಗೆ ಸಂಬಂಧಿಸಿದ ಕೇಂದ್ರ ಸಚಿವ ಸಂಪುಟ ಸಮಿತಿಯು (ಸಿಸಿಇಎ) ಸಹ ಇದಕ್ಕೆ ಸಮ್ಮಿತಿ ನೀಡಿದೆ.
ಸಕ್ಕರೆ ಕಬ್ಬಿನ ರಫ್ತಿಗಾಗಿ ಬೆಳೆಗಾರರಿಗೆ ಸಬ್ಸಿಡಿ ನೀಡಲಾಗುತ್ತದೆ. ಪ್ರತಿ ಮೆಟ್ರಿಕ್ ಟನ್ಗೆ 10,448 ರೂ. ಸಬ್ಸಿಡಿ ದೊರೆಯಲಿದ್ದು, ಇದು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮಾವಣೆಯಾಗಲಿದೆ.
ಸಕ್ಕೆರೆ ಕಾರ್ಖನೆಗಳು ರೈತರಿಂದ ಖರೀದಿ ಮಾಡುವ ಕಬ್ಬಿಗೆ ಕನಿಷ್ಠ ದರವನ್ನು 2019-20ನೇ ಸಾಲಿನಲ್ಲಿ ಯಥಾಸ್ಥಿತಿಯಲ್ಲಿ ಮುಂದುವರೆಸಲು ಸಹ ಒಪ್ಪಿಗೆ ಕೊಡಲಾಗಿದೆ. ಅಕ್ಟೋಬರ್ನಿಂದ ಆರಂಭವಾಗಲಿರುವ ಮಾರುಕಟ್ಟೆ ವರ್ಷಕ್ಕೆ ಪ್ರತಿ ಕ್ವಿಂಟಾಲ್ ಕಬ್ಬಿನ ಎಫ್ಆರ್ಪಿ ದರವನ್ನು 275ಕ್ಕೆ ನಿಗದಿ ಮಾಡಲಾಗಿದೆ.
ಕೃಷಿ ವೆಚ್ಚ ಮತ್ತು ದರ (ಸಿಎಸಿಪಿ) ಆಯೋಗದ ಶಿಫಾರಸಿ ಅನ್ವಯ ದರವನ್ನು ನಿಗದಿ ಮಾಡಲಾಗಿದೆ. "ಎಫ್ಆರ್ಪಿ ದರದ ಪರಿಣಾಮ ರೈತರಿಗೆ ಆದಾಯದ ಖಾತರಿ ಸಿಗಲಿದೆ. ಎಫ್ಆರ್ಪಿಗಿಂತ ಕಡಿಮೆ ದರಕ್ಕೆ ಕಾರ್ಖನೆಗಳು ಕಬ್ಬು ಖರೀದಿ ಮಾಡುವಂತಿಲ್ಲ" ಎಂದು ಸಚಿವ ಪ್ರಕಾಶ್ ಜಾವಡೇಕರ್ ಹೇಳಿದರು.
-
Tamarind Farming: ಹುಣಸೆ ಕೃಷಿಯಲ್ಲಿ ಹೊಸ ಕ್ರಾಂತಿ: ಟ್ರ್ಯಾಕ್ಟರ್ ಸಹಾಯದಿಂದ ಯಂತ್ರ ತಯಾರಿಸಿದ ರೈತ ಚಂದ್ರಶೇಖರ, ವಿಡಿಯೋ -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ










Click it and Unblock the Notifications