ಹಾಪ್ಕಾಮ್ಸ್: 20ಲಕ್ಷದೊರೆಗಿನ ಹಣ್ಣು-ತರಕಾರಿ ಖರೀದಿಗೆ ಟೆಂಡರ್ ಇಲ್ಲ
ಬೆಂಗಳೂರು, ಮಾರ್ಚ್ 21: ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಇನ್ನುಮುಂದೆ ಹಾಪ್ಕಾಮ್ಸ್ ನಲ್ಲಿ ಮಾಸಿಕ 20 ಲಕ್ಷದವರೆಗೆ ಯಾವುದೇ ಟೆಂಡರ್ ಕರೆಯದೆ ಹಣ್ಣು-ತರಕಾರಿ ಖರೀದಿಸಬಹುದು.ಈ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೊರಡಿಸಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಸರ್ಕಾರಿ ಇಲಾಖೆಗಳು ಮತ್ತು ಅಂಗ ಸಂಸ್ಥೆಗಳು ಕಚೇರಿ ಕ್ಯಾಂಟೀನ್ ಗೆ, ಹಾಸ್ಟೆಲ್ ಗಳಿಗೆ ಹಾಗೂ ಯಾವುದೇ ಸಭೆ-ಸಮಾರಂಭಗಳಿಗೆ ಅಗತ್ಯವಿರುವ ಹಣ್ಣು ಮತ್ತು ತರಕಾರಿಗಳನ್ನು ಯಾವುದೇ ಜಿಲ್ಲಾ ಹಾಪ್ಕಾಮ್ಸ್ ಗಳಿಂದ ಮಾಸಿಕ ಗರಿಷ್ಠ 20ಲಕ್ಷ ರೂ.ಮಿತಿಗೊಳಪಟ್ಟು ಖರೀದಿಸಬಹುದು.
ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆಯ ಅಧಿನಿಯಮ 1999ರ ಕಲಂ 4(ಜಿ) ಅಡಿ ಖರೀದಿಗಾಗಿ ವಿನಾಯಿತಿ ನೀಡಲಾಗಿದೆ. ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕ ಅಧಿನಿಯಮ ಪ್ರಕಾರ ಈ ಹಿಂದೆ ಯಾವುದೇ ಸರ್ಕಾರಿ ಸಂಸ್ಥೆ, ಆಸ್ಪತ್ರೆ, ಜೈಲು, ಶಿಕ್ಷಣ ಸಂಸ್ಥೆಗಳ ಹಾಸ್ಟೆಲ್ ಗಳು ಹಾಪ್ ಕಾಮ್ಸ್ ನಿಂದ ಹಣ್ಣು-ತರಕಾರಿ ಖರೀದಿಸಲು ಒಂದು ಲಕ್ಷ ರೂ ಮೇಲ್ಪಟ್ಟಿದ್ದರೆ ಅದಕ್ಕೆ ಟೆಂಡರ್ ಕರೆಯಬೇಕಾಗಿತ್ತು.

5 ಲಕ್ಷ ರೂ ಮೇಲ್ಪಟ್ಟಿದ್ದರೆ ಆನ್ಲೈನ್ ಮೂಲಕ ದರಪಟ್ಟಿಯೊಂದಿಗೆ ಕರೆದು, ನಂತರ ಪೂರ್ವಾಪರಗಳನ್ನು ಚರ್ಚಿಸಿ ಒಪ್ಪಿಗೆಯಾದರೆ ಮಾತ್ರ ಖರೀದಿಸುತ್ತಿದ್ದರು. ಆದರೆ ಇನ್ನುಮುಂದೆ ಟೆಂಡರ್ ಕರೆಯಬೇಕಿಲ್ಲ. ನೇರವಾಗಿ 20ಲಕ್ಷ ರೂವರೆಗೆ ಖರೀದಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹಾಪ್ ಕಾಮ್ಸ್ ವ್ಯವಸ್ಥಾಪಕ ನಿರ್ದೇಶಕ ಡಾ. ಎಂ. ವಿಶ್ವನಾಥ್ ತಿಳಿಸಿದ್ದಾರೆ.
-
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ












Click it and Unblock the Notifications