ಜನತೆಗೆ ನೋವಾಗಿದ್ದರೆ ಕ್ಷಮೆ: ದೇವೇಗೌಡ

ವಿಡಿಯೋ: ಗೌಡರ ವಿರುದ್ಧ ಬಿಜೆಪಿ ಕಾನೂನು ಸಮರ
ನೈಸ್ ವಿವಾದಕ್ಕೆ ಸಂಬಂಧಿಸಿದಂತೆ ರೈತರು ನೈಸ್ ಕಚೇರಿ ಎದುರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ ದೇವೇಗೌಡ, ಯಡಿಯೂರಪ್ಪ ಅವರು ರಾಜ್ಯ ಮುಖ್ಯಮಂತ್ರಿ ಎಂಬುದನ್ನು ಮರೆತು ವಾಚಾಮಗೋಚರವಾಗಿ ನಿಂದಿಸಿದ್ದರು. ಯಾವನ್ರೀ ಅವ್ನು ಮುಖ್ಯಮಂತ್ರಿ ಬ್ಲಡಿ ಬಾಸ್ಟರ್ಡ್ ಎಂಬ ಪದವನ್ನು ಪ್ರಯೋಗಿಸಿದ್ದರು. ಗೌಡರ ಪದಕ್ಕೆ ರಾಜ್ಯಾದ್ಯಂತ ಟೀಕೆ, ಟಿಪ್ಪಣಿಗಳು, ಆಕ್ರೋಶಗಳು ವ್ಯಕ್ತವಾಗಿದ್ದವು.
ಮುಂದಾಗುವ ಅನಾಹುತವನ್ನು ಅರಿತ ದೇವೇಗೌಡ ಸುವರ್ಣ ಚಾನೆಲ್ ಗೆ ಬಂದು ನಾನು ಹಾಗೆ ಅಂದಿಲ್ಲ ಒಂದು ಸಲ ಹೇಳಿದರೆ, ಇನ್ನೊಂದು ಸಲ ನಾನು ಅಂದಿದ್ದು ರಾಜ್ಯದ ಅಡ್ವೋಕೇಟ್ ಜನರಲ್ ಅಶೋಕ್ ಹಾರನಹಳ್ಳಿಗೆ, ಇನ್ನೊಮ್ಮೆ ನಾನು ಬಳಸಿದ ಪದಕ್ಕೆ ರಾಜ್ಯದ ಜನತೆಗೆ ನೋವಾಗಿದ್ದರೆ ಕ್ಷಮೆಯಾಚಿಸುವುದಾಗಿ ಹೇಳಿದರು. ನೈಸ್ ವಿರುದ್ದದ ನನ್ನ ಹೋರಾಟ ಮುಂದುವರೆಯಲಿದೆ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು.
ಸಂಯುಕ್ತ ಕರ್ನಾಟಕ ದಿನಪತ್ರಿಕೆಯ ಭಾನುವಾರ ಸಂಚಿಕೆಯಲ್ಲಿ ಮುಖಪುಟದಲ್ಲಿ ಪ್ರಕಣವಾದ ವರದಿ "ಗೌಡರ ವಿರುದ್ಧ ರೈತರ ರಣಕಹಳೆ" ಹಾಗೂ ಭಾನುವಾರ ಬೆಳಗ್ಗೆ ಸಿಎಂ ಯಡಿಯೂರಪ್ಪ ನನ್ನ ವಿರುದ್ಧ ಹಗುರವಾಗಿ ಮಾತಾನಾಡಿದ್ದರಿಂದ ಆಕ್ರೋಶಗೊಂಡು ಬಾವೋದ್ವೇಗಕ್ಕೆ ಒಳಗಾಗಿದ್ದೆ. ಈ ಸಂದರ್ಭದಲ್ಲಿ ಮಾತನಾಡಿರಬಹುದು ಎಂದು ಗೌಡರು ಹೇಳಿದರು. ಸಿಎಂ ಯಡಿಯೂರಪ್ಪ, ಎಜಿ ಅಶೋಕ ಹಾರನಹಳ್ಳಿ ಮತ್ತು ವಕೀಲ ದಿವಾಕರ್ ವಿರುದ್ಧ ಗೌಡರು ಬೆಂಕಿ ಕಾರಿದ್ದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications