ಹೆದ್ದಾರಿಗಳಲ್ಲಿ ಹಾಪ್ ಕಾಮ್ಸ್ನಿಂದ ಸಸ್ಯಹಾರಿ ಹೋಟೆಲ್ ನಿರ್ಮಾಣ
ಬೆಂಗಳೂರು, ಸೆಪ್ಟೆಂಬರ್ 10 : ನೈಸರ್ಗಿಕವಾಗಿ ಬೆಳೆದ ತರಕಾರಿಗಳನ್ನು ನೇರವಾಗಿ ರೈತರಿಂದ ಖರೀದಿ ಮಾಡಿ ಮಾರಾಟ ಮಾಡುವ ಹಾಪ್ ಕಾಮ್ಸ್ ಹೋಟೆಲ್ ಉದ್ಯಮಕ್ಕೆ ಕಾಲಿಡಲಿದೆ. ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಹೈಟೆಕ್ ಹೋಟೆಲ್ ನಿರ್ಮಾಣವಾಗಲಿದೆ.
ಮನೆ ಬಾಗಿಲಿಗೆ ಹಾಪ್ ಕಾಮ್ಸ್ ಉತ್ಪನ್ನಗಳನ್ನು ತಲುಪಿಸಲು 24 ಮೊಬೈಲ್ ವ್ಯಾನ್ ಮತ್ತು ಜನರಿಗೆ ಗುಣಮಟ್ಟದ ತರಕಾರಿ ಒದಗಿಸಲು 24 ಹೊಸ ಮಳಿಗೆಗಳನ್ನು ಶೀಘ್ರದಲ್ಲಿಯೇ ಹಾಪ್ ಕಾಮ್ಸ್ ಆರಂಭಿಸಲಿದೆ. ರಾಜ್ಯಾದ್ಯಂತ 490 ಮಳಿಗೆಗಳು ಸದ್ಯ ಕಾರ್ಯ ನಿರ್ವಹಿಸುತ್ತಿವೆ.
ರಾಜ್ಯದ ಪ್ರಮುಖ ಹೆದ್ದಾರಿಗಳಲ್ಲಿ ಹೋಟೆಲ್ ನಿರ್ಮಿಸಲು ಹಾಪ್ ಕಾಮ್ಸ್ ಮುಂದಾಗಿದೆ. ಮೊದಲ ಹಂತದಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹಮಾನಿಯಂತ್ರಿತ ಹೋಟೆಲ್ ನಿರ್ಮಾಣವಾಗಲಿದೆ.

ಮಂಡ್ಯ ಸಮೀಪ ಸುಮಾರು 3 ಕೋಟಿ ವೆಚ್ಚದಲ್ಲಿ ಹೈಟೆಕ್ ಹೋಟೆಲ್ ನಿರ್ಮಾಣವಾಗಲಿದೆ. ತೋಟಗಾರಿಕಾ ಇಲಾಖೆಗೆ ಸೇರಿದ ಜಾಗದಲ್ಲಿ ಸಸ್ಯಹಾರಿ ಹೋಟೆಲ್ ಆರಂಭವಾಗಲಿದೆ. ಹೋಟೆಲ್ ಪಕ್ಕದಲ್ಲಿಯೇ ಹಾಪ್ ಕಾಮ್ಸ್ ಮಳಿಗೆ ಸಹ ಇರಲಿದೆ.
ಹೆದ್ದಾರಿಯಲ್ಲಿ ಬಸ್ ನಿಲ್ದಾಣ, ಆಸ್ಪತ್ರೆ, ಪ್ರಮುಖ ಜಂಕ್ಷನ್ಗಳ ಸಮೀಪ ಹೈಟೆಕ್ ಹೋಟೆಲ್ ನಿರ್ಮಿಸಲು ಹಾಪ್ ಕಾಮ್ಸ್ ಮುಂದಾಗಿದೆ. ಸುಮಾರು 300 ಮೆಟ್ರಿಕ್ ಟನ್ ಹಣ್ಣು ಮತ್ತು ತರಕಾರಿಗಳನ್ನು ಹಾಪ್ ಕಾಮ್ಸ್ ಪ್ರತಿದಿನ ಮಾರಾಟ ಮಾಡುತ್ತಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications