ಡಿಸೆಂಬರ್ನಲ್ಲಿ ಮಾವು ಬೆಳೆ ನಿರ್ವಹಣೆ; ಸಲಹೆಗಳು
ಕಲಬುರಗಿ, ಡಿಸೆಂಬರ್ 07: ಮಾವು ಬೆಳೆಯುವ ರೈತರಿಗೆ ತೋಟಗಾರಿಕಾ ಇಲಾಖೆ ಡಿಸೆಂಬರ್ ತಿಂಗಳಿನ ಸಲಹೆಗಳನ್ನು ನೀಡಿದೆ. ರೈತರು ಮಾವಿನ ಗಿಡಗಳಿಗೆ ನೀರು ಹಾಯಿಸುವುದನ್ನು ನಿಲ್ಲಿಸಬೇಕು ಎಂದು ಸೂಚಿಸಲಾಗಿದೆ.
ಕಲಬುರಗಿ ಜಿಲ್ಲೆಯಲ್ಲಿ ಮಾವು ಬೆಳೆದ ರೈತರು ಈ ತಿಂಗಳಿನಲ್ಲಿ ಮಾವು ಬೆಳೆಗಳಿಗೆ ನಿರ್ವಹಣಾ ಕ್ರಮಗಳನ್ನು ಕೈಗೊಳ್ಳಲು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಸಲಹೆಗಳನ್ನು ನೀಡಿದ್ದಾರೆ.
ಮಾವಿನ ಗಿಡಗಳಿಗೆ ನೀರು ಹಾಯಿಸುವುದನ್ನು ನಿಲ್ಲಿಸಬೇಕು. ವಿಕೃತಗೊಂಡಿರುವ ಹೂ ಗೊಂಚಲು ಮತ್ತು ರೆಂಬೆಗಳನ್ನು ಕತ್ತರಿಸಿ, ಕತ್ತರಿಸಿದ ಭಾಗಕ್ಕೆ ತಾಮ್ರದ ಆಕ್ಸಿಕ್ಲೋರೈಡ್ ಮುಲಾಮನ್ನು ಹಚ್ಚಬೇಕು. ನಂತರ ನ್ಯಾಪ್ತಾಲ್ ಆಸಿಟಿಕ್ ಆಸಿಡ್ (ಫ್ಲಾನೋಪಿಕ್ಸ್) 0.25 ಮಿ.ಲೀ./ಲೀ ದ್ರಾವಣದಿಂದ ಸಿಂಪಡಣೆ ಮಾಡಬೇಕು ಎಂದು ತಿಳಿಸಲಾಗಿದೆ.

ಮಾವಿನ ಜಿಗಿಹುಳು ಹತೋಟಿಗೆ ಮೊದಲನೆಯದಾಗಿ ಹೂ-ಗೊಂಚಲು ಅರಳುವ ಮುಂಚೆ/ ಹೂವಿನ ಮೊಗ್ಗು ಒಡೆಯುವ ಸಂದರ್ಭದಲ್ಲಿ ಇಮಿಡಾಕ್ಲೋಪ್ರಿಡ್ 17.8 (ಕಾನ್ಫಿಡಾರ್, ಇಮಿಡಾಗೋಲ್ಡ್, ಟಾಟಾಮಿಡಾ) (0.3 ಮಿ.ಲೀ./ಲೀ.) ನ್ನು ಸಿಂಪಡಣೆ ಮಾಡಬೇಕು ಎಂದು ಮಾಹಿತಿ ನೀಡಲಾಗಿದೆ.
ಮಾವಿನ ಬೆಳೆಗಳ ನಿರ್ವಹಣೆ ಕುರಿತು ಹೆಚ್ಚಿನ ಮಾಹಿತಿ ಅಗತ್ಯವಿದ್ದಲ್ಲಿ ರೈತರು ತೋಟಗಾರಿಕೆ ಇಲಾಖೆಯ (ಹಾರ್ಟಿ ಕ್ಲಿನಿಕ್) ವಿಷಯ ತಜ್ಞರಾದ ಮಂಜುನಾಥ್ ಅವರನ್ನು ಸಂಪರ್ಕಿಸಬಹುದು. ಮೊಬೈಲ್ ಸಂಖ್ಯೆ 7259984026.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications