ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಗನ ಮೇಲೆ ಆಣೆ ಮಾಡಿ ರೈತರಲ್ಲಿ ಭರವಸೆ ಮೂಡಿಸಿದ ಕುಮಾರಸ್ವಾಮಿ

|
Google Oneindia Kannada News

ಬಾಗಲಕೋಟೆ, ಡಿಸೆಂಬರ್ 28: ಇರುವ ಒಬ್ಬ ಮಗನ ಮೇಲೆ ಆಣೆ ಮಾಡಿ ಹೇಳುತ್ತೇನೆ ಸಾಲಮನ್ನಾ ಮಾಡಿಯೇ ತೀರುತ್ತೇನೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಸಾಲ ಮನ್ನಾ : ಅರ್ಹ ರೈತರೇ ವಾಣಿಜ್ಯ ಬ್ಯಾಂಕ್ ಗಳಲ್ಲಿ ನೋಂದಾಯಿಸಿಕೊಳ್ಳಿ ಸಾಲ ಮನ್ನಾ : ಅರ್ಹ ರೈತರೇ ವಾಣಿಜ್ಯ ಬ್ಯಾಂಕ್ ಗಳಲ್ಲಿ ನೋಂದಾಯಿಸಿಕೊಳ್ಳಿ

ಬಾಗಲಕೋಟೆಯಲ್ಲಿ ಕಲಾಭವನದಲ್ಲಿ ರೈತರಿಗೆ ಋಣಮುಕ್ತ ಪತ್ರ ವಿತರಿಸಿ ಮಾತನಾಡಿದ ಅವರು, ಸಾಲಮನ್ನಾ ಮಾಡುವ ವಿಷಯದಲ್ಲಿ ಯಾರಿಗೂ ಮೋಸ ಮಾಡುವುದಿಲ್ಲ ಎಂದು ಅವರು ಹೇಳಿದರು.

ನಾನು ಉ.ಕರ್ನಾಟಕ ವಿರೋಧಿ ಎಂದು ಬಿಂಬಿಸಲಾಗುತ್ತಿದೆ: ಕುಮಾರಸ್ವಾಮಿ ನಾನು ಉ.ಕರ್ನಾಟಕ ವಿರೋಧಿ ಎಂದು ಬಿಂಬಿಸಲಾಗುತ್ತಿದೆ: ಕುಮಾರಸ್ವಾಮಿ

ಸರ್ಕಾರ ನಡೆಸುವ ಶಕ್ತಿಯನ್ನು ನೀವು ಕೊಟ್ಟಿದ್ದೀರಿ, ಅದೇ ಶಕ್ತಿಯನ್ನು ನಾನು ನಿಮಗೆ ಪುನಃ ಧಾರೆ ಎರೆಯುತ್ತೇನೆ ಎಂದರು. ಮಗನ ಮೇಲೆ ಆಣೆ ಇರಿಸಿದ ಕುಮಾರಸ್ವಾಮಿ, ಸಾಲಮನ್ನಾ ಮಾಡುವುದು ಪಕ್ಕಾ ಎಂದರು.

I will waive off farmer loan: Kumaraswamy promise

ಇತ್ತೀಚೆಗೆ ಮುಗಿದ ಚಳಿಗಾಲದ ಅಧಿವೇಶನದಲ್ಲಿ ಬಿಜೆಪಿಯು ಸಾಲಮನ್ನಾ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಕಾರಣ ಕುಮಾರಸ್ವಾಮಿ ಅವರು, ಸಾಲಮನ್ನಾ ಮಾಡುವುದು ಪಕ್ಕಾ ಎಂದು ಪದೇ-ಪದೇ ಹೇಳುತ್ತಿದ್ದಾರೆ.

English summary
CM Kumaraswamy took swear on his son that he will waive off farmers loan. He talked in a government program organized in Bagalkote.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X