ಹುತ್ತರಿ ಹಬ್ಬಕ್ಕೆ ಜಲ್ ಚಂಡಮಾರುತದ ಕಾರ್ಮೋಡ

ಅಕ್ಟೋಬರ್ ಮತ್ತು ನವೆಂಬರ್ ತಿಂಗಳುಗಳು ಹವಾಮಾನದ ದೃಷ್ಟಿಯಿಂದ ಅತ್ಯಂತ ಆಹ್ಲಾದಕರವಾಗಿರುತ್ತವೆ. ಹಿತವಾಗಿ ಮೈಗೆ ಕಚಗುಳಿ ಇಡುವ ಮಂಜು ಮುಸುಕಿದ ತಣ್ಣನೆಯ ವಾತಾರವಣ ಪ್ರವಾಸಿಗರ ದೃಷ್ಟಿಯಿಂದಲೂ ಹಿತಕರವಾಗಿರುತ್ತದೆ. ಆದರೆ, ಅಚಾನಕ್ಕಾಗಿ ಸುರಿದ ಭಾರೀ ಮಳೆ ಸಾವಿರಾರು ಎಕರೆಗಳಷ್ಟು ಬೆಳೆಗಳನ್ನು ಹಾಳು ಮಾಡಿದ್ದಷ್ಟೇ ಅಲ್ಲ ವ್ಯಾಪಾರ ಕೂಡ ಡಲ್ ಆಗುವಂತೆ ಮಾಡಿದೆ.
ಇದೇ ನವೆಂಬರ್ 22ರಂದು ಹುತ್ತರಿ ಹಬ್ಬ ಆಚರಿಸಲಾಗುತ್ತಿದೆ. ಹುತ್ತರಿ ಎಂದರೆ ಹೊಸ ಬತ್ತ ಎಂದರ್ಥ. ಈ ಮಹತ್ವದ ಹಬ್ಬಕ್ಕಾಗಿ ಕೊಡವರು ಸಾಕಷ್ಟು ಸಿದ್ಧತೆಗಳನ್ನೂ ನಡೆಸಿದ್ದರು. ಜಲ್ ಚಂಡಮಾರುತ ಎಲ್ಲ ಸಿದ್ಧತೆಗಳಿಗೆ ಬ್ರೇಕ್ ಹಾಕಿದೆ. ಬಿಸಿಲು ಅಪರೂಪವಾಗಿರುವುದರಿಂದ ಮಳೆಗೆ ಹಾಳಾಗದೆ ನಿಂತಿರುವ ಬೆಳೆಯನ್ನು ಕಟಾವು ಮಾಡಿ ಬೆಳೆಯನ್ನು ಒಣಗಿಸಲು ರೈತರು ಕಷ್ಟಪಡುತ್ತಿದ್ದಾರೆ.
ಕಾಫಿ ಬೆಳೆಗಾರರು ಕೂಡ ಇದೇ ತೊಂದರೆಯನ್ನು ಎದುರಿಸುತ್ತಿದ್ದಾರೆ. ಕಾಫಿ ಬೀಜಗಳನ್ನು ಒಣಗಿಸಲು ಬೆಳೆಗಾರರಿಗೆ ಸಾಧ್ಯವಾಗುತ್ತಿಲ್ಲ. ಕಿತ್ತಿರುವ ಚೆರ್ರಿ ಕೆಂಪು ಬಣ್ಣದ ಬೀಜಗಳು ಕಪ್ಪಾಗುತ್ತಿವೆ. ಇದರಿಂದಾಗಿ, ಕಾಫಿಯ ಬೆಲೆಯಲ್ಲಿ ಭಾರೀ ಕುಸಿತ ಕಾಣಬಹುದು ಎಂಬ ಆತಂಕಕ್ಕೆ ಬೆಳೆಗಾರರು ಈಡಾಗಿದ್ದಾರೆ. ಕೆಲ ಎಸ್ಟೇಟುಗಳಲ್ಲಿ ಕರಿಮೆಣಸು ಸಂಪೂರ್ಣ ಹಾಳಾಗಿದೆ. ಕುಶಾಲನಗರ ಮತ್ತು ಪಿರಿಯಾಪಟ್ಟಣದಲ್ಲಿ ಜೋಳ ಮತ್ತು ರಾಗಿ ಬೆಳೆಗಳು ಕೂಡ ನೆಲಸಮವಾಗಿವೆ.
ಇಂಗ್ಲಿಷ್ ಲಿಪಿಯಲ್ಲಿ ಕನ್ನಡ ಎಸ್ಎಮ್ಎಸ್ | ದಟ್ಸ್ ಕನ್ನಡ ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಕನ್ನಡ ಸುದ್ದಿ ಓದಿರಿ | ಹೂವಿನಂಗಡಿ 24/7
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications