ನನ್ನ ಸಾಲ ಮನ್ನಾ ಮಾಡಬೇಡಿ ಎಂದ ಕರಡಗೋಡು ಗ್ರಾಮದ ಸ್ವಾಭಿಮಾನಿ ರೈತ

Recommended Video

      ನನ್ನ ಸಾಲ ಮನ್ನಾ ಮಾಡಬೇಡಿ ಎಂದ ಕರಡಗೋಡು ಗ್ರಾಮದ ರೈತ | Oneindia kannada

      ಚಿಕ್ಕಮಗಳೂರು, ಆಗಸ್ಟ್.13: "ನನ್ನ ಸಾಲ ಮನ್ನಾ ಮಾಡಬೇಡಿ. ಮಾಡಿದರೆ ಸ್ವಾಭಿಮಾನಕ್ಕೆ ಧಕ್ಕೆ ಬರುತ್ತದೆ" ಎಂದು ಮೂಡಿಗೆರೆ ತಾಲೂಕಿನ ಕರಡಗೋಡು ಗ್ರಾಮದ ರೈತ ಅಮರನಾಥ ಮುಖ್ಯಮಂತ್ರಿಗಳಿಗೆ, ಕೃಷಿ ಸಚಿವರಿಗೆ ಹಾಗೂ ಜಿಲ್ಲಾಡಳಿತಕ್ಕೆ ಪತ್ರ ಬರೆದಿದ್ದಾರೆ.

      "ನಾನು ಮಾಡಿದ ಸಾಲ ಮನ್ನಾ ಮಾಡಬೇಡಿ" ಎಂದು ಒತ್ತಾಯಿಸಿರುವ ಅಮರನಾಥ, ರಾಜ್ಯ ಸರ್ಕಾರ ರೈತರ ಒಂದು ಲಕ್ಷ ಸಾಲ ಮನ್ನಾ ಮಾಡಲು ಮುಂದಾಗಿದೆ. ಆದರೆ ನನ್ನ ಆತ್ಮಸಾಕ್ಷಿಗೆ ನಿಮ್ಮ ಸಾಲ ಮನ್ನಾ ಒಪ್ಪುವುದಿಲ್ಲ ಎಂದು ತಿಳಿಸಿದ್ದಾರೆ.

      Karadagodu village farmer Amarnath says do not waive my debts

      ಸರ್ಕಾರ ಸಾಲದಿಂದ ತಮ್ಮ ಹೆಸರು ಕೈ ಬಿಡುವಂತೆ ಒತ್ತಾಯಿಸಿರುವ ಅಮರನಾಥ, ರಾಜ್ಯದಲ್ಲೇ ಸಾಲ ಮನ್ನಾ ಬೇಡಾ ಎಂದು ಹೇಳಿದ ಮೊದಲ ರೈತನಾಗಿದ್ದಾರೆ. ಇವರು ಕರಗೋಡು ಗ್ರಾಮದ ಸ.ನಂ.8ರಲ್ಲಿ 11 ಎಕರೆ ಜಮೀನು ಹೊಂದಿದ್ದು, 2016 ರಲ್ಲಿ ಅವರು ಕರ್ನಾಟಕ ಬ್ಯಾಂಕ್ ನಲ್ಲಿ ನಾಲ್ಕು ಲಕ್ಷ ಸಾಲ ಮಾಡಿದ್ದರು.

      ಅಂದಹಾಗೆ ಅಮರನಾಥ ಅವರು ಬಡ ರೈತರ ಸಾಲ ಮನ್ನಾ ಮಾಡಲು ಯಾವುದೇ ಅಭ್ಯಂತರವಿಲ್ಲ ಎಂದು ತಿಳಿಸಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+