ಕೃಷಿಗೆ ಪ್ರತ್ಯೇಕ ಬಜೆಟ್ ಯಡ್ಡಿ ಗಿಮಿಕ್

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷಿ ಆದಾಯ ಆಧರಿಸಿ, ರೈತರೊಂದಿಗೆ ಚರ್ಚಿಸಿ ವೈಜ್ಞಾನಿಕ ರೀತಿಯಲ್ಲಿ ಕೃಷಿ ಬಜೆಟ್ ಮಂಡಿಸಬೇಕು. ಬದಲಾಗಿ ಓಟ್ ಪಾಲಿಟಿಕ್ಸ್ಗಾಗಿ ಕೃಷಿ ಬಜೆಟ್ ಮಂಡಿಸುವ ವಿಚಾರ ವ್ಯಕ್ತಪಡಿಸಿರುವುದು ಅಸಂಬದ್ಧ ವಿಚಾರ ಎಂದರು.
ಸರ್ಕಾರಕ್ಕೆ ಅಥವಾ ಬಿಜೆಪಿಗೆ ಅಥವಾ ಮುಖ್ಯಮಂತ್ರಿಗಳಿಗೆ ರೈತರ ಬಗ್ಗೆ ಅಪಾರವಾದ ಕಾಳಜಿ, ಕಳಕಳಿ, ಆಸಕ್ತಿ ಇದ್ದಲ್ಲಿ ಕೃಷಿ ಬಜೆಟ್ ಮಂಡಿಸಲಿ. ಆದರೆ, ಈ ರೀತಿಯ ವಿಭಿನ್ನ ಬಜೆಟ್ ಮಂಡನೆಗೆ ಪೂರ್ವದಲ್ಲಿ ಕೃಷಿಕರು, ರೈತಪರ ಸಂಘಟನೆಗಳು, ರೈತಪರ ಕಾಳಜಿ ಉಳ್ಳ ಚಿಂತಕರು, ರೈತ ಪರ ಹೋರಾಟಗಾರರು ಮತ್ತು ತಜ್ಞರ ಜೊತೆಯಲ್ಲಿ ಚರ್ಚೆ ನಡೆಸಿ, ಸೂಕ್ತ ರೀತಿಯಲ್ಲಿ ಬಜೆಟ್ ಮಂಡಿಸಬೇಕು ಎಂದರು.
ಆದರೆ, ಸರ್ಕಾರಕ್ಕೆ, ಬಿಜೆಪಿ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ರೈತರನ್ನು ವಂಚಿಸುವ, ರೈತರ ಹೆಸರಲ್ಲಿ ರಾಜಕೀಮ ಮಾಡುವ, ರೈತರ ಹೆಸರಲ್ಲಿ ರಾಜಕೀಯ ನಾಟಕಗಳನ್ನು ಆಡಿಸುವ ಅಭ್ಯಾಸ ಇದೆ. ಈ ಹಿನ್ನಲೆಯಲ್ಲಿ ಸರ್ಕಾರ ರೈತರನ್ನು ಮತ್ತೊಮ್ಮೆ ವಂಚಿಸುವ ಪ್ರಯತ್ನ ಮಾಡುತ್ತಿದೆ ಎಂದು ಹೇಳಿದರು.
ಕೃಷಿ ಪಾರ್ಕ್ ನಿರ್ಮಿಸಿ: ರೈತರ ಬಗ್ಗೆ ಕಾಳಜಿ ಇದ್ದು ಕೃಷಿ ಬಜೆಟ್ ಮಂಡಿಸುವುದಾದರೆ ಕೃಷಿ ಆದಾಯವನ್ನು ವಿಭಜನೆ ಮಾಡಬೇಕು. ಹವಾಮಾನ ಆಧಾರದಲ್ಲಿ ರಚಿಸಲಾಗಿರುವ ಕೃಷಿ ವಲಯಗಳನ್ನು ಕೃಷಿ ಪಾರ್ಕ್ಗಳನ್ನಾಗಿ ಪರಿವರ್ತಿಸಬೇಕು. ಈ ಪಾರ್ಕ್ಗಳಲ್ಲಿ ಸಂಶೋಧನೆ, ಅಭಿವೃದ್ಧಿ ವಿಭಾಗಗಳು ಸಕ್ರಿಯವಾಗಿ ಕಾರ್ಯ ನಿರ್ವಹಿಸಬೇಕು ಎಂದರು.
ಸಾವಯವ ಕೃಷಿ, ರಾಸಾಯನಿಕ ಬಳಕೆ ಕೃಷಿಯಲ್ಲಿ ಯಾವುದು ಇರಬೇಕು ಎಂಬುದು ಬಜೆಟ್ನಲ್ಲಿ ಪ್ರಸ್ತಾಪವಾಗಬೇಕು. ಕೃಷಿ ಯಂತ್ರೋಪಕರಣಗಳು ರೈತರಿಗೆ ಅಗ್ಗದ ದರದಲ್ಲಿ ಲಭ್ಯವಾಗುವಂತೆ ವ್ಯವಸ್ಥೆಯಾಗಬೇಕು ಎಂದು ಆಗ್ರಹಿಸಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications