Karnataka Dam Water Level: ಮುಂದುವರೆದ ವರುಣನ ಆರ್ಭಟ, ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ಸಂಪೂರ್ಣ ವಿವರ
ಬೆಂಗಳೂರು, ಮೇ. 17: ಕಳೆದ ಮೂರು ತಿಂಗಳಿನಿಂದ ಬಿರು ಬಿಸಿಲಿನಿಂದ ಹೈರಾಣಾಗಿದ್ದ ರಾಜ್ಯದ ಜನ ವರುಣನ ಕೃಪೆಯಿಂದ ನೆಮ್ಮದಿಯ ನಿಟ್ಟುಸಿರು ಬಿಡುತ್ತಿದ್ದಾರೆ. ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು ನಾಡಿನ ಕೆರೆ, ಕಟ್ಟೆ ತುಂಬುತ್ತಿವೆ. ನದಿಗಳಿಗೆ ಮರುಜೀವ ಬಂದಿದ್ದು, ಜಲಾಶಯಗಳು ಮತ್ತೆ ಮರುಜೀವ ಪಡೆಯುತ್ತಿವೆ.
ಕಳೆದ ವರ್ಷ ಮಳೆ ಇಲ್ಲದೆ ಸೊರಗಿದ್ದ ಜಲಾಶಯಗಳು ಈಗ ನಿಧಾನವಾಗಿ ಮರುಜೀವ ಪಡೆಯುತ್ತಿವೆ. ರಾಜ್ಯದ ಕೆಆರ್ಎಸ್, ಹಾರಂಗಿ, ಆಲಮಟ್ಟಿ, ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗಿದೆ. ಮೇ. 17ರ ಶುಕ್ರವಾರ ಬೆಳ್ಳಂ ಬೆಳಗ್ಗೆ ಸಿಲಿಕಾನ್ ಸಿಟಿಯಲ್ಲಿ ಮಳೆ ಕಾಣಿಸಿಕೊಂಡಿದೆ. ಹೀಗಾಗಿ ಈ ಮೇ 17 ರಂದು ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎಂಬುದನ್ನು ತಿಳಿಯುವುದು ಅವಶ್ಯಕವಾಗಿದೆ. ಅದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಮೇ 17 ರಂದು ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ
1. ಕೆಆರ್ಎಸ್ ಜಲಾಶಯ
ಗರಿಷ್ಠ ನೀರಿನ ಮಟ್ಟ -38.04 ಮೀಟರ್
ಇಂದಿನ ನೀರಿನ ಮಟ್ಟ- 10.78 ಟಿಎಂಸಿ
ಒಳಹರಿವು - 1771 ಕ್ಯೂಸೆಕ್
ಹೊರಹರಿವು - 153 ಕ್ಯೂಸೆಕ್
2. ಹಾರಂಗಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 871.38 ಮೀಟರ್
ಇಂದಿನ ನೀರಿನ ಮಟ್ಟ - 2.94 ಟಿಎಂಸಿ
ಒಳಹರಿವು - 172 ಕ್ಯೂಸೆಕ್
ಹೊರಹರಿವು - 200 ಕ್ಯೂಸೆಕ್
3. ಆಲಮಟ್ಟಿ ಜಲಾಶಯ
ಗರಿಷ್ಠ ನೀರಿನ ಮಟ್ಟ- 519.60 ಮೀಟರ್
ಇಂದಿನ ನೀರಿನ ಮಟ್ಟ - 26.27 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 4594 ಕ್ಯೂಸೆಕ್

4. ತುಂಗಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 497.71 ಮೀಟರ್
ಇಂದಿನ ನೀರಿನ ಮಟ್ಟ- 3.41 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 40 ಕ್ಯೂಸೆಕ್
5. ಮಲಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 633.80 ಮೀಟರ್
ಇಂದಿನ ನೀರಿನ ಮಟ್ಟ - 7.69 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 1394 ಕ್ಯೂಸೆಕ್
6. ಲಿಂಗನಮಕ್ಕಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 554.44 ಮೀಟರ್
ಇಂದಿನ ನೀರಿನ ಮಟ್ಟ - 16.81 ಟಿಎಂಸಿ
ಒಳಹರಿವು - 388 ಕ್ಯೂಸೆಕ್
ಹೊರಹರಿವು - 2064 ಕ್ಯೂಸೆಕ್
7. ಕಬಿನಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 696.13 ಮೀಟರ್
ಇಂದಿನ ನೀರಿನ ಮಟ್ಟ - 19.52 ಟಿಎಂಸಿ
ಒಳಹರಿವು - 43 ಕ್ಯೂಸೆಕ್
ಹೊರಹರಿವು - 300 ಕ್ಯೂಸೆಕ್
8. ಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 657.73 ಮೀಟರ್
ಇಂದಿನ ನೀರಿನ ಮಟ್ಟ - 13.39 ಟಿಎಂಸಿ
ಒಳಹರಿವು - 467 ಕ್ಯೂಸೆಕ್
ಹೊರಹರಿವು - 375 ಕ್ಯೂಸೆಕ್
9. ಘಟಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 662.91 ಮೀಟರ್
ಇಂದಿನ ನೀರಿನ ಮಟ್ಟ -13.11 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 3026 ಕ್ಯೂಸೆಕ್
10. ಹೇಮಾವತಿ ಜಲಾಶಯ
ಗರಿಷ್ಠ ನೀರಿನ ಮಟ್ಟ -890.58 ಮೀಟರ್
ಇಂದಿನ ನೀರಿನ ಮಟ್ಟ - 9.08 ಟಿಎಂಸಿ
ಒಳಹರಿವು -63 ಕ್ಯೂಸೆಕ್
ಹೊರಹರಿವು - 250 ಕ್ಯೂಸೆಕ್
-
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications