Karnataka Dam Water Level: ಕೃತಿಕಾ ಮಳೆ ಆರ್ಭಟ, ಮೇ. 18ರಂದು ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ಸಂಪೂರ್ಣ ವಿವರ
ಬೆಂಗಳೂರು, ಮೇ. 18: ಬಿರು ಬಿಸಿಲಿನಿಂದ ಕಂಗೆಟ್ಟಿದ್ದ ರಾಜ್ಯದ ಮೇಲೆ ವರುಣ ಕೃಪೆ ತೋರಿದ್ದು, ಉತ್ತಮ ಮಳೆಯಾಗುತ್ತಿದೆ. ರಾಜ್ಯದಲ್ಲಿ ಕೃತಿಕಾ ಮಳೆಯಾಗುತ್ತಿದ್ದು, ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿ ಕೆರೆ, ಕಟ್ಟೆ ತುಂಬುತ್ತಿವೆ. ನದಿಗಳಿಗೆ ಮರುಜೀವ ಬಂದಿದ್ದು, ಜಲಾಶಯಳಿಗೆ ಒಳಹರಿವು ಹೆಚ್ಚಾಗುತ್ತಿದೆ.
ಮೇ. 17ರ ಶುಕ್ರವಾರ ಕೂಡ ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಬೆಂಗಳೂರು ಸೇರಿದಂತೆ ಹಲವೆಡೆ ಮಲೆಯಾಗಿದ್ದು,

ಮಳೆ ಇಲ್ಲದೆ ಸೊರಗಿದ್ದ ಜಲಾಶಯಗಳು ಮರುಜೀವ ಪಡೆಯುತ್ತಿವೆ. ರಾಜ್ಯದ ಪ್ರಮುಖ ಡ್ಯಾಂಗಳಾದ ಕೆಆರ್ಎಸ್, ಹಾರಂಗಿ, ಆಲಮಟ್ಟಿ, ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗಿದೆ. ಮೇ 18 ರಂದು ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.
ಮೇ 18 ರಂದು ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ
1. ಕೆಆರ್ಎಸ್ ಜಲಾಶಯ
ಗರಿಷ್ಠ ನೀರಿನ ಮಟ್ಟ -38.04 ಮೀಟರ್
ಇಂದಿನ ನೀರಿನ ಮಟ್ಟ- 10.90 ಟಿಎಂಸಿ
ಒಳಹರಿವು - 1560 ಕ್ಯೂಸೆಕ್
ಹೊರಹರಿವು - 155 ಕ್ಯೂಸೆಕ್
2. ಆಲಮಟ್ಟಿ ಜಲಾಶಯ
ಗರಿಷ್ಠ ನೀರಿನ ಮಟ್ಟ- 519.60 ಮೀಟರ್
ಇಂದಿನ ನೀರಿನ ಮಟ್ಟ - 25.88 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 4548 ಕ್ಯೂಸೆಕ್

3. ಹಾರಂಗಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 871.38 ಮೀಟರ್
ಇಂದಿನ ನೀರಿನ ಮಟ್ಟ - 2.95 ಟಿಎಂಸಿ
ಒಳಹರಿವು - 174 ಕ್ಯೂಸೆಕ್
ಹೊರಹರಿವು - 200 ಕ್ಯೂಸೆಕ್
4. ತುಂಗಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 497.71 ಮೀಟರ್
ಇಂದಿನ ನೀರಿನ ಮಟ್ಟ- 3.40 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 45 ಕ್ಯೂಸೆಕ್
5. ಮಲಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 633.80 ಮೀಟರ್
ಇಂದಿನ ನೀರಿನ ಮಟ್ಟ - 7.69 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 1294 ಕ್ಯೂಸೆಕ್
6. ಲಿಂಗನಮಕ್ಕಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 554.44 ಮೀಟರ್
ಇಂದಿನ ನೀರಿನ ಮಟ್ಟ - 16.42 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 1628 ಕ್ಯೂಸೆಕ್
7. ಕಬಿನಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 696.13 ಮೀಟರ್
ಇಂದಿನ ನೀರಿನ ಮಟ್ಟ - 6.29 ಟಿಎಂಸಿ
ಒಳಹರಿವು - 83 ಕ್ಯೂಸೆಕ್
ಹೊರಹರಿವು - 300 ಕ್ಯೂಸೆಕ್
8. ಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 657.73 ಮೀಟರ್
ಇಂದಿನ ನೀರಿನ ಮಟ್ಟ - 13.39 ಟಿಎಂಸಿ
ಒಳಹರಿವು - 467 ಕ್ಯೂಸೆಕ್
ಹೊರಹರಿವು - 377 ಕ್ಯೂಸೆಕ್
9. ಘಟಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 662.91 ಮೀಟರ್
ಇಂದಿನ ನೀರಿನ ಮಟ್ಟ -13.11 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 3027 ಕ್ಯೂಸೆಕ್
-
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ












Click it and Unblock the Notifications