Karnataka Dam Water Level: ಜೂನ್ 16 ರಂದು ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ಸಂಪೂರ್ಣ ವಿವರ
ಬೆಂಗಳೂರು, ಜೂನ್ 16: ರಾಜ್ಯಾದ್ಯಂತ ಮುಂಗಾರು ಚುರುಕುಗೊಂಡಿದ್ದು, ಉತ್ತಮ ಮಳೆಯಾಗುತ್ತಿದೆ. ಮಳೆ ಬರುತ್ತಿರುವ ಹಲವು ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು ತುಂಬಿ ಹರಿಯುತ್ತಿವೆ. ಮತ್ತೊಂದೆಡೆ ಜಲಾಶಯಗಳಲ್ಲಿ ಒಳಹರಿವಿನ ಪ್ರಮಾಣ ಹೆಚ್ಚುತ್ತಿದೆ. ಶಿವಮೊಗ್ಗದ ತುಂಗಾ ಜಲಾಶಯ ಭರ್ತಿಯಾಗಿದೆ.
ಜೂನ್ 19ರ ಬಳಿಕ ಮಳೆರಾಯನ ಆರ್ಭಟ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರಾವಳಿ ಜಿಲ್ಲೆಗಳು ಸೇರಿದಂತೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ಮೈಸೂರು, ದಾವಣಗೆರೆ, ಶಿವಮೊಗ್ಗ, ಹಾಸನ, ಬಾಗಲಕೋಟೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಈಗಾಗಲೇ ರಾಜ್ಯದ ಪ್ರಮುಖ ಜಲಾಶಯಗಳಾದ ಕೆಆರ್ಎಸ್, ಹಾರಂಗಿ, ಆಲಮಟ್ಟಿ, ತುಂಗಭದ್ರಾ, ಘಟಪ್ರಭ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗಿದೆ. ಜೂನ್ 16 ರಂದು ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಜೂನ್ 16 ರಂದು ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ
1. ಕೆಆರ್ಎಸ್ ಜಲಾಶಯ
ಗರಿಷ್ಠ ನೀರಿನ ಮಟ್ಟ -38.04 ಮೀಟರ್
ಇಂದಿನ ನೀರಿನ ಮಟ್ಟ- 13.96 ಟಿಎಂಸಿ
ಒಳಹರಿವು - 2426 ಕ್ಯೂಸೆಕ್
ಹೊರಹರಿವು - 456 ಕ್ಯೂಸೆಕ್
2. ಆಲಮಟ್ಟಿ ಜಲಾಶಯ
ಗರಿಷ್ಠ ನೀರಿನ ಮಟ್ಟ- 519.60 ಮೀಟರ್
ಇಂದಿನ ನೀರಿನ ಮಟ್ಟ - 26.31 ಟಿಎಂಸಿ
ಒಳಹರಿವು - 13335 ಕ್ಯೂಸೆಕ್
ಹೊರಹರಿವು - 430 ಕ್ಯೂಸೆಕ್
3. ಹಾರಂಗಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 871.38 ಮೀಟರ್
ಇಂದಿನ ನೀರಿನ ಮಟ್ಟ - 3.22 ಟಿಎಂಸಿ
ಒಳಹರಿವು -408 ಕ್ಯೂಸೆಕ್
ಹೊರಹರಿವು - 200 ಕ್ಯೂಸೆಕ್

4. ತುಂಗಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 497.71 ಮೀಟರ್
ಇಂದಿನ ನೀರಿನ ಮಟ್ಟ- 6.02 ಟಿಎಂಸಿ
ಒಳಹರಿವು - 1676 ಕ್ಯೂಸೆಕ್
ಹೊರಹರಿವು - 354 ಕ್ಯೂಸೆಕ್
5. ಮಲಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 633.80 ಮೀಟರ್
ಇಂದಿನ ನೀರಿನ ಮಟ್ಟ - 6.54 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 194 ಕ್ಯೂಸೆಕ್
6. ಲಿಂಗನಮಕ್ಕಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 554.44 ಮೀಟರ್
ಇಂದಿನ ನೀರಿನ ಮಟ್ಟ - 14.74 ಟಿಎಂಸಿ
ಒಳಹರಿವು - 314 ಕ್ಯೂಸೆಕ್
ಹೊರಹರಿವು - 1749 ಕ್ಯೂಸೆಕ್
7. ಕಬಿನಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 696.13 ಮೀಟರ್
ಇಂದಿನ ನೀರಿನ ಮಟ್ಟ - 8.77 ಟಿಎಂಸಿ
ಒಳಹರಿವು - 1530 ಕ್ಯೂಸೆಕ್
ಹೊರಹರಿವು - 300 ಕ್ಯೂಸೆಕ್
8. ಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 657.73 ಮೀಟರ್
ಇಂದಿನ ನೀರಿನ ಮಟ್ಟ - 15.05 ಟಿಎಂಸಿ
ಒಳಹರಿವು - 967 ಕ್ಯೂಸೆಕ್
ಹೊರಹರಿವು - 342 ಕ್ಯೂಸೆಕ್
9. ಘಟಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 662.91 ಮೀಟರ್
ಇಂದಿನ ನೀರಿನ ಮಟ್ಟ - 7.98 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 223 ಕ್ಯೂಸೆಕ್
-
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಬೇಸಿಗೆಯ ಸಂಜೀವಿನಿ ಈ ನಿಂಬೆ ಹಣ್ಣು: ಆರೋಗ್ಯದ ದೃಷ್ಟಿಯಿಂದ ಪ್ರಯೋಜನಗಳು ಅಪಾರ -
ಬೆಂಗಳೂರಿನ ಸೋಂಪುರ ಕೆರೆ ಉಳಿವಿಗೆ ಜಲಮಂಡಳಿ ಮಾಸ್ಟರ್ ಪ್ಲಾನ್, ಸಂಸ್ಕರಣಾ ಘಟಕಕ್ಕೆ ಕಲುಷಿತ ನೀರು -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ












Click it and Unblock the Notifications