ಕರ್ನಾಟಕದಲ್ಲಿ ರೈತರನ್ನು ಕಡೆಗಣಿಸಲಾಗುತ್ತಿದೆ: ನರೇಂದ್ರ ಮೋದಿ

Recommended Video

      ಕರ್ನಾಟಕ ಸರ್ಕಾರ ರೈತರನ್ನ ಕಡೆಗಣಿಸುತ್ತಿದೆ ಎಂದು ಆರೋಪಿಸಿದ ನರೇಂದ್ರ ಮೋದಿ | Oneindia Kannada

      ಬೆಂಗಳೂರು, ಮೇ 02: "ಕರ್ನಾಟಕದ ಕಾಂಗ್ರೆಸ್ ಸರ್ಕಾರ ರೈತರನ್ನು ಕಡೆಗಣಿಸುತ್ತಿದೆ" ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

      ಬಿಜೆಪಿ ರೈತ ಘಟಕದೊಂದಿಗೆ ತಮ್ಮ ಅಧಿಕೃತ ನಮೋ app ಮೂಲಕ ವಿಡಿಯೋ ಸಂವಾದ ನಡೆಸಿದ ಮೋದಿ, ಕರ್ನಾಟಕ ಸರ್ಕಾರ ನಿರ್ಲಕ್ಷ್ಯದಿಂದ ಕರ್ನಾಟಕದ ರೈತರು ಫಸಲ್ ಭಿಮಾ ಯೋಜನೆಯ ಲಾಭವನ್ನೂ ಪಡೆಯುವುದಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಅವರು ಕಳವಳ ವ್ಯಕ್ತಪಡಿಸಿದರು.

      ಕರ್ನಾಟಕದ ರೈತರ ಅಗತ್ಯಗಳು, ಸರ್ಕಾರ ಮತ್ತು ನಿಸರ್ಗದ ಸಹಕಾರ ಬಯಸುತ್ತವೆ. ಕರ್ನಾಟಕದ ರೈತ ಮುಖಂಡ ಬಿ ಎಸ್ ಯಡಿಯೂರಪ್ಪನವರು ರೈತರ ಕಲ್ಯಾಣಕ್ಕಾಗಿ ಮತ್ತು ಅವರ ಆದಾಯವನ್ನು ದ್ವಿಗುಣವಾಗಿಸುವುದಕ್ಕೆ ಸಿದ್ಧರಿದ್ದಾರೆ. ಕರ್ನಾಟಕದ ರೈತರಿಗೆ ನೆರವು ನೀಡಲು ಕೇಂದ್ರ ಸರ್ಕಾರವೂ ಸದಾ ಸಿದ್ಧವಿದೆ ಎಂದು ಅವರು ಹೇಳಿದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+