ಶುಕ್ರವಾರ ಬೆಂಗಳೂರಲ್ಲಿ ಆರ್ಭಟಿಸಿದ ರೈತ ಶಕ್ತಿ
ಬೆಂಗಳೂರು, ಮೇ 27: ಶುಕ್ರವಾರ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಹಸಿರು ಬಾವುಟಗಳು ರಾರಾಜಿಸಿದವು. ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ರೈತ ಸಮಾವೇಶಕ್ಕೆ ಸಾವಿರಾರು ಜನ ಸಾಕ್ಷಿಯಾದರು.
ಮಹಾತ್ಮ ಗಾಂಧಿ ಅವರ ಮೊಮ್ಮಗಳು ತಾರಾಗಾಂಧಿ ಬೃಹತ್ ಸಮಾವೇಶವನ್ನು ಉದ್ಘಾಟನೆ ಮಾಡಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಯನ್ನು ಸಮಾವೇಶದಲ್ಲಿ ಖಂಡಿಸಲಾಯಿತು.[ತೋಟಗಳಿಗೆ ನೀರಿಲ್ಲ, ಅಡಿಕೆ ಬೆಳೆಗಾರರು ಕಂಗಾಲು]

ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರ ರೈತರ ಎಲ್ಲಾ ಸಾಲಗಳನ್ನು ಸಂಪೂರ್ಣ ಮನ್ನಾ ಮಾಡಬೇಕು, ಹೊಸ ಸಾಲ ನೀಡಬೇಕು, ಬರಗಾಲವನ್ನು ತಡೆಗಟ್ಟುವ ನೀರಾವರಿ ಯೋಜನೆಗಳನ್ನು ಜಾರಿಗೆ ತರಬೇಕು, ಕನಿಷ್ಠ ಬೆಂಬಲ ಬೆಲೆ ರದ್ದು ಮಾಡಿ, ಯೋಗ್ಯ ಬೆಲೆಯನ್ನು ನಿಗದಿ ಮಾಡಬೇಕು ಎಂಬ ಒತ್ತಾಯ ಕೇಳಿಬಂತು.[ಆನ್ಲೈನ್ ಕೃಷಿ ಮಾರುಕಟ್ಟೆ ಯಾವ ರಾಜ್ಯಗಳಲ್ಲಿ ಆರಂಭ?]
ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಶಾಶ್ವತ ನೀರಾವರಿಗಾಗಿ ಕ್ರಮ ತೆಗೆದುಕೊಳ್ಳಬೇಕು. ರಾಜಕೀಯ ಹಿತಾಸಕ್ತಿಯನ್ನು ಬದಿಗಿಟ್ಟು ರೈತ ಪರ ಯೋಜನೆಗಳ ಅನುಷ್ಠಾನಕ್ಕೆ ಮುಂದಾಗಬೇಕು ಎಂಬ ಒತ್ತಾಯ ಕೇಳಿಬಂತು.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ












Click it and Unblock the Notifications