ಈರುಳ್ಳಿ ಖರೀದಿಗೆ ರಾಜ್ಯಸರ್ಕಾರದಿಂದ 50ಕೋಟಿ ರೂ. ಬಿಡುಗಡೆ
ಬೆಂಗಳೂರು, ಅಕ್ಟೋಬರ್, 28: ಈರುಳ್ಳಿ ಬೆಲೆ ಕುಸಿತಕ್ಕೆ ಸಿಲುಕಿ ತತ್ತರಿಸಿರುವ ರೈತರ ನೆರವಿಗೆ ರಾಜ್ಯ ಸರ್ಕಾರ ಮುಂದಾಗಿದ್ದು , 50ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ಕಾನೂನು ಸಚಿವ ಟಿ.ಬಿ. ಜಯಚಂದ್ರ ಶುಕ್ರವಾರ ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ನವೆಂಬರ್ 2ರಿಂದ ಈರುಳ್ಳಿ ಖರೀದಿ ಪ್ರಕ್ರಿಯೆಯನ್ನು ಮಾರುಕಟ್ಟೆ ಫೆಡರೇಶನ್ ವತಿಯಿಂದ ಮಾಡಲಾಗುವುದು, ಕೆ.ಜಿ. ಈರುಳ್ಳಿಗೆ 6.24ರೂ. ಬೆಂಬಲ ಬೆಲೆ ನೀಡಿ ಖರೀದಿಸಲಾಗುವುದು ಎಂದು ಅವರು ತಿಳಿಸಿದರು.[ಕರ್ನಾಟಕದ ಬೆಳೆಗಾರರ ಕಣ್ಣೀರು ಬಸಿದ ಈರುಳ್ಳಿ]

ರಾಜ್ಯದಲ್ಲಿ ಮೂರುವರೆ ಲಕ್ಷ ಎಕರೆಯಲ್ಲಿ ಈರುಳ್ಳಿ ಬೆಳೆಯಲಾಗಿದ್ದು, 23ಲಕ್ಷ ಮೆಟ್ರಿಕ್ ಟನ್ ಈರುಳ್ಳಿ ಖರೀದಿಸಲು ನಿರ್ಧರಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಕೇಂದ್ರ ಸರ್ಕಾರವು ಕೇವಲ 1ಲಕ್ಷ ಟನ್ ಖರೀದಿಗೆ ಮಾತ್ರ ನೆರವು ನೀಡಲಿದೆ. ಉಳಿದ ಈರುಳ್ಳಿಯನ್ನು ರಾಜ್ಯ ಸರ್ಕಾರವೇ ಖರೀದಿ ಮಾಡಲಿದ್ದು, ದರ ಸ್ಥಿರವಾಗುವವರೆಗೂ ಸರ್ಕಾರ ಖರೀದಿಸಲಇದೆ ಎಂದು ತಿಳಿಸಿದರು.
More From
-
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು












Click it and Unblock the Notifications