ರೈತ ನಾಯಕರ ಅಕಾಲಿಕ ನಿಧನ: ಕರ್ನಾಟಕ ಪ್ರಾಂತ ರೈತ ಸಂಘ ಕಂಬನಿ
ಗದಗ, ಜುಲೈ 22: ಕರ್ನಾಟಕ ರಾಜ್ಯ ರೈತ ಸಂಘ ಕಾರ್ಯಾಧ್ಯಕ್ಷರಾದ ರಾಮು ಹಾಗೂ ಹಿರಿಯ ಉಪಾಧ್ಯಕ್ಷ ಜಿ.ಟಿ. ರಾಮಸ್ವಾಮಿ ನಿಧನರಾಗಿರುವುದು ಅಘಾತಕಾರಿ ಹಾಗೂ ರಾಜ್ಯದ ರೈತ ಚಳುವಳಿಗೆ ಆದ ನಷ್ಟ ಎಂದು ಕರ್ನಾಟಕ ಪ್ರಾಂತ ರೈತ ಸಂಘ ರಾಜ್ಯ ಸಮಿತಿ ತೀವ್ರ ಸಂತಾಪ ವ್ಯಕ್ತಪಡಿಸುತ್ತದೆ.
ನರಗುಂದ ರೈತ ಬಂಡಾಯ ಹುತಾತ್ಮ ದಿನಾಚರಣೆಯಲ್ಲಿ ಭಾಗವಹಿಸಿ ವಾಪಸ್ಸಾಗುತ್ತಿದ್ದ ಸಂದರ್ಭದಲ್ಲಿ ಆದ ರಸ್ತೆ ಅಪಘಾತದಿಂದ ಈ ಇಬ್ಬರೂ ರೈತ ನಾಯಕರು ಮೃತರಾಗಿದ್ದಾರೆ. ರಾಜ್ಯ ರೈತ ಚಳವಳಿಯ ಸಕ್ರಿಯ ಮುಖಂಡರನ್ನು ಕಳೆದುಕೊಂಡಂತಾಗಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘ ರಾಜ್ಯ ಸಮಿತಿ ತನ್ನ ಅಪಾರ ದುಃಖ ವ್ಯಕ್ತಪಡಿಸಿದೆ.

Recommended Video
"ನಿರಂತರವಾಗಿ ರೈತ ಹೋರಾಟದಲ್ಲಿ ಹಾಗೂ ಕೃಷಿ ಕಾಯ್ದೆಗಳ ವಿರುದ್ಧದ ಸಂಯುಕ್ತ ರೈತ ಆಂದೋಲನದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡು ಸಕ್ರಿಯರಾಗಿದ್ದ ಈ ಇಬ್ಬರೂ ಹಿರಿಯ ನಾಯಕರ ಸಾವಿನಿಂದ ಅಘಾತಕ್ಕೆ ಒಳಗಾಗಿರುವ ಕರ್ನಾಟಕ ರಾಜ್ಯ ರೈತ ಸಂಘ ರಾಜ್ಯ ಸಮಿತಿಗೆ ಹಾಗೂ ಅಪಾರ ಬಂಧು ಬಳಗ ಕ್ಕೆ ಕರ್ನಾಟಕ ಪ್ರಾಂತ ರೈತ ಸಂಘ ರಾಜ್ಯ ಸಮಿತಿಯು ತೀವ್ರ ಸಂತಾಪಗಳನ್ನು ವ್ಯಕ್ತಪಡಿಸಿದೆ.'' ಎಂದು ಕರ್ನಾಟಕ ಪ್ರಾಂತ ರೈತ ಸಂಘ ಅಧ್ಯಕ್ಷ ಜಿ.ಸಿ. ಬಯ್ಯಾರೆಡ್ಡಿ ಹಾಗೂ ಪ್ರಧಾನ ಕಾರ್ಯದರ್ಶಿ ಯು. ಬಸವರಾಜ ಹೇಳಿದರು.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ












Click it and Unblock the Notifications