ತಮಿಳರ ಕಾವೇರಿ ಕ್ಯಾತೆಗೆ ಸಿಎಂ ಸದಾ ಗರಂ

KRS Dam, Mandya
ಬೆಂಗಳೂರು, ಮಾ.24: ಕಾವೇರಿ ಜಲಾನಯನ ಪ್ರದೇಶದ ರೈತರ ಜೀವನಾಡಿ ಕೃಷ್ಣರಾಜಸಾಗರ ಜಲಾಶಯದಲ್ಲಿರುವ ನೀರು ನಮಗೆ ಸಾಲುತ್ತಿಲ್ಲ. ಕಾವೇರಿ ನೀರಿಗಾಗಿ ತಮಿಳುನಾಡು ಮತ್ತೆ ಮತ್ತೆ ಕ್ಯಾತೆ ತೆಗೆಯುವುದು ಸರಿಯಲ್ಲ. ರಾಜ್ಯದ ಹಿತವನ್ನು ಬಲಿಕೊಡಲಾರೆ ಎಂದು ಸಿಎಂ ಸದಾನಂದ ಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ನಡುವೆ 2007ರ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟು ಮೆಟ್ಟಿಲೇರಿರುವ ತಮಿಳುನಾಡು, ಮಧ್ಯಂತರ ಅರ್ಜಿ ಸಲ್ಲಿಸಿದೆ. ಹೇಗಾದರೂ ಬೇಸಿಗೆಯಲ್ಲಿ ಕಾವೇರಿ ನೀರು ಪಡೆಯುವ ಉತ್ಸಾಹದಲ್ಲಿದೆ.

ಈ ಹಿನ್ನೆಲೆಯಲ್ಲಿ ನೀರಾವರಿ ಸಚಿವ ಬಸವರಾಜ ಬೊಮ್ಮಾಯಿ, ನೀರಾವರಿ ಇಲಾಖೆ ಅಧಿಕಾರಿಗಳ ಜೊತೆ ಸದಾನಂದ ಗೌಡರು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಮಾತುಕತೆ ನಡೆಸಿದ್ದಾರೆ.

ಬರ ಪರಿಹಾರಕ್ಕಾಗಿ ಕೇಂದ್ರದಿಂದ 2 ಸಾವಿರದ 600 ಕೋಟಿ ರು ಅನುದಾನ ಕೇಳಿದ್ದೇವೆ. ಇನ್ನೂ ಪರಿಹಾರ ಸಿಕ್ಕಿಲ್ಲ ಎಂದು ಸದಾನಂದ ಗೌಡ ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+