ರಾಜ್ಯದಲ್ಲಿ ನಾಲ್ಕು ಸಮಗ್ರ ಜೈವಿಕ ಕೇಂದ್ರಗಳು

ಸದ್ಯ ನಗರದ ಹುಳಿಮಾವು ಪ್ರದೇಶದಲ್ಲಿರುವ ಜೈವಿಕ ಕೇಂದ್ರದ ಮಾದರಿಯಲ್ಲೇ ಬೀದರ್, ಕೊಪ್ಪಳ, ಶಿವಮೊಗ್ಗ ಮತ್ತು ಮೈಸೂರು ಜಿಲ್ಲೆಗಳಲ್ಲಿ ಜೈವಿಕ ಕೇಂದ್ರಗಳನ್ನು ಸ್ಥಾಪಿಸಲಾಗುವುದು.ಪ್ರತಿ ಜೈವಿಕ ತೋಟಗಾರಿಕಾ ಕೇಂದ್ರದಲ್ಲಿ ಒಂದು ಸುಸಜ್ಜಿತ ಪ್ರಯೋಗಾಲಯ, ವೈರಸ್ ಮುಕ್ತ ಸಸಿ ಪರಿಶೀಲನೆ ಹಾಗೂ ಏಕರೂಪ ಗುಣಮಟ್ಟದ ಸಸ್ಯ ಸಾಮಗ್ರಿ ಹೊಂದಿರಲಿದೆ ಎಂದು ತೋಟಗಾರಿಕಾ ಇಲಾಖೆ ನಿರ್ದೆಶಕ ಎನ್ ಜಯರಾಂ ತಿಳಿಸಿದರು.
ಈ ಜೈವಿಕ ಕೇಂದ್ರಗಳಲ್ಲಿ ಕೀಟ ಮತ್ತು ರೋಗ ಬಾಧೆಯಿಂದ ಮುಕ್ತವಾದ ಸಸಿಗಳು ವರ್ಷವಿಡಿ ಲಭ್ಯವಿರುತ್ತದೆ. ಟಿಷ್ಯೂ ಕಲ್ಚರ್ ಬಳಸಿ, ಬಾಳೆಹಣ್ಣು, ಆಂಥೋರಿಯಂ, ಆರ್ಕಿಡ್ ಗಳು ಸೇರಿದಂತೆ ನಶಿಸಿಹೋಗುತ್ತಿರುವ ಔಷಧೀಯ ಹಾಗೂ ಸುಗಂಧ ಸಸ್ಯಗಳನ್ನು ಉಳಿಕೆಯತ್ತ ಈ ಪ್ರಯೋಗಾಲಯಗಳು ಕೆಲಸ ಮಾಡಲಿವೆ. ಇದರಿಂದ ಸ್ಥಳೀಯ ಬೆಳೆಗಾರರು, ಕೃಷಿಕರು ಹಾಗೂ ನರ್ಸರಿ ಮಾಲೀಕರಿಗೆ ನೆರವಾಗಲಿದೆ. ಈ ಮೂಲಕ ಗ್ರಾಮೀಣ ಉದ್ಯೋಗವಕಾಶ ವೃದ್ಧಿಗೆ ಸಹಾಯಕವಾಗಲಿದೆ ಎಂದು ಜಯರಾಂ ಹೇಳಿದರು.
More From
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications