ಶ್ರೀಸಾಮಾನ್ಯರ ಕೈಗೆಟುಕುವ ಸಿಹಿ ದ್ರಾಕ್ಷಿ

ಸುವರ್ಣ ಮಹೋತ್ಸವ ಅಂಗವಾಗಿ ಫೆ.10 ರಿಂದ ನಗರದ ನಾನಾ ಹಾಪ್ ಕಾಮ್ಸ್ನ ಮಳಿಗೆಗಳಲ್ಲಿ ದ್ರಾಕ್ಷಿಮೇಳ ನಡೆಯಲಿದೆ. ಮೇಳವು ಮೂರು ತಿಂಗಳು ನಡೆಯುತ್ತದೆ. ಮೊದಲಿಗೆ ಹಡ್ಸನ್ವೃತ್ತ, ಲಾಲ್ಬಾಗ್, ಜಯನಗರ, ಬನಶಂಕರಿ, ರಾಜಾಜಿನಗರ, ಕೋರಮಂಗಲ, ಪದ್ಮನಾಭನಗರ, ಇಂದಿರಾನಗರ ಮುಂತಾದೆಡೆ ಜರುಗಲಿದೆ.
ಬಿಜಾಪುರ ಮತ್ತಿತರ ಕಡೆಗಳಲ್ಲಿ ಅಧಿಕ ಮಳೆಯಾಗಿರುವುದರಿಂದ ಕಳೆದ ವರ್ಷಕ್ಕಿಂತ ಈ ಬಾರಿ ಬೆಲೆಗಳಲ್ಲಿ ಶೇ.20ರಷ್ಟು ಹೆಚ್ಚಾಗಲಿವೆ. 2 ಹಾಗೂ 5 ಕೆ.ಜಿ.ಯ ಬಾಕ್ಸ್ಗಳಲ್ಲಿ ಹಣ್ಣುಗಳು ಲಭ್ಯವಿದ್ದು, ಎರಡು ದಿನಗಳಿಗೊಮ್ಮೆ ದರ ನಿಗದಿಪಡಿಸಲಾಗುವುದು ಎಂದು ಮುನೇಗೌಡ ಹೇಳಿದರು.
ದ್ರಾಕ್ಷಿ ದರ (ಕೆ.ಜಿ.ಗೆ)
ಬೆಂಗಳೂರು ಬ್ಲೂ- 18 ರೂ.
ಫ್ಲೇಮ್- 46 ರೂ.
ತಾಜ್ ಗಜೇಶ್-47 ರೂ.
ಥಾಮ್ಸನ್ ಸೀಡ್ಲೆಸ್-32 ರೂ.
ಕೃಷ್ಣ ಶರದ್-60 ರೂ.
ಶರದ್-48 ರೂ.
ದಿಲ್ಕುಷ್-15 ರೂ.
ಅನಾಬಿಷಾ- 15 ರೂ.
ರೆಡ್ಗ್ಲೋಬ್- 150 ರೂ.
ಸೊನಾಲಿಕಾ-46 ರೂ.
More From
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ












Click it and Unblock the Notifications