ಸಾಲ ಮನ್ನಾ : ರಾಷ್ಟ್ರ ಮಟ್ಟದ ಚರ್ಚೆ ಅಗತ್ಯ

ದೇಶದ ಎಲ್ಲ ಮುಖ್ಯಮಂತ್ರಿಗಳ ಸಭೆ ಕರೆದು ಚರ್ಚಿಸಿ ಅಂತಿಮವಾಗಿ ಪ್ರಧಾನಿಯೇ ನಿರ್ಧಾರ ಕೈಗೊಳ್ಳುವುದು ಸೂಕ್ತ, ರೈತರು ಸಮಸ್ಯೆ ಎದುರಿಸುತ್ತಿರುವುದು ನಿಜ. ವೈಜ್ಞಾನಿಕ ಬೆಲೆ ಸೇರಿ ಹಲವು ರೀತಿಯ ಸಮಸ್ಯೆಗಳಿವೆ. ಈ ಸಂಬಂಧ ರಾಷ್ಟ್ರಮಟ್ಟದಲ್ಲಿ ಪರಿವಾರ ರೂಪಿಸುವ ಕೆಲಸವಾಗಬೇಕು ಎಂದರು. ಕೃಷಿಕೆ ಪ್ರತ್ಯೇಕ ಬಜೆಟ್ ಅಸಾಧ್ಯ ಎಂದು ರೈತ ಸಂಘಗಳ ಬೇಡಿಕೆಯನ್ನು ಸಿಎಂ ಸ್ಪಷ್ಟವಾಗಿ ತಳ್ಳಿಹಾಕಿದರು.
ರಾಜ್ಯದ ರೈತರ ಸರ್ವತೋಮುಖ ಅಭಿವೃದ್ಧಿಗೆ ಬಿಜೆಪಿ ಸರಕಾರ ಹಲವು ಕ್ರಮಕೈಗೊಂಡಿದೆ. ಈ ಹಿಂದಿನ ಯಾವ ಸರಕಾರಗಳೂ ಕಲ್ಪಿಸದಷ್ಟು ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ತಾವು ಮಂಡಿಸಿದ ಪ್ರತಿ ಬಜೆಟ್ ನಲ್ಲಿಯೂ ರೈತರಿಗೆ ಮತ್ತು ಕೃಷಿಗೆ ಹೆಚ್ಚಿನ ಆಧ್ಯತೆ ನೀಡಿದ್ದೇನೆ ಎಂದು ಯಡಿಯೂರಪ್ಪ ಹೇಳಿದರು.
More From
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications