Get Updates
Get notified of breaking news, exclusive insights, and must-see stories!

ಮಳೆಗಾಗಿ ಸೀಯಾಳ ಅಭಿಷೇಕ

ಮಂಗಳೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಳೆಯ ಅಭಾವವುಂಟಾಗಿದ್ದು, ಮಳೆ ಬರುವಂತೆ ಪ್ರಾರ್ಥಿಸಿ, ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಸಹಸ್ರ ಸೀಯಾಳ ರುದ್ರಾಭಿಷೇಕ ಮಾಡಲಾಯಿತು.

ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ನೇತೃತ್ವದಲ್ಲಿ ನಡೆದ ಈ ರುದ್ರಾಭಿಷೇಕದಲ್ಲಿ ಮಳೆಯಿಲ್ಲದೆ ಕಂಗೆಟ್ಟ ಜಿಲ್ಲೆಗೆ ಮಳೆ ಬರಲಿ ಎಂದು ಪ್ರಾರ್ಥಿಸಲಾಯಿತು. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎ.ಸಿ. ಭಂಡಾರಿ, ಮಂಗಳೂರು ಮೇಯರ್‌ ಸುಂದರಿ, ಶಾಸಕ ವಿಜಯ ಕುಮಾರ್‌ ಶೆಟ್ಟಿ, ಪೂಜೆಯಲ್ಲಿ ಪಾಲ್ಗೊಂಡಿದ್ದರು. ಇದಕ್ಕೂ ಮುಂಚೆ ಜನಾರ್ದನ ಪೂಜಾರಿ ನೇತೃತ್ವದಲ್ಲಿ , ಉಳ್ಳಾಲದ ಸೈಯ್ಯದ್‌ ಮದನಿ ದರ್ಗಾದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ ನಡೆಸಲಾಯಿತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+