ಮಾವು ಮೇಳಕ್ಕೂ ಕಂಟಕ ತಂದೊಡ್ಡಿತು ನಿಪಾಹ್ ವೈರಸ್
ಮೈಸೂರು, ಮೇ 25 : ನೆರೆ ರಾಜ್ಯ ಕೇರಳದಲ್ಲಿ ಕಾಣಿಸಿಕೊಂಡಿರುವ ನಿಪಾಹ್ ವೈರಸ್, ರಾಜ್ಯದಲ್ಲೂ ಆತಂಕಕ್ಕೆ ಕಾರಣವಾಗಿದೆ. ನಿಪಾಹ್ ಸೋಂಕಿಗೆ ಬಲಿಯಾದವರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದ್ದು, ಇದರ ಭೀತಿ ಈಗ ಮಾವಿನ ಮೇಳದ ಮೇಲೂ ಪ್ರಭಾವ ಬೀರಿದೆ.
ಬಾವಲಿ ತಿಂದ ಹಣ್ಣುಗಳಿಂದ ಹಾಗೂ ಹಂದಿಗಳಿಂದ ನಿಪಾಹ್ ವೈರಸ್ ಹರಡುತ್ತಿದೆ ಎಂಬ ಮಾಹಿತಿ ತಿಳಿದು ಬಂದಿರುವ ಕಾರಣ, ಸದ್ಯದ ಪರಿಸ್ಥಿತಿಯಲ್ಲಿ ಮಾವು ಸೇರಿದಂತೆ ಇತರೆ ಹಣ್ಣುಗಳನ್ನು ಕೊಳ್ಳುವವರಿಲ್ಲದಂತಾಗಿದೆ ಎಂದು ತೋಟಗಾರಿಕಾ ಇಲಾಖೆ ಉಪ ನಿರ್ದೇಶಕ ಡಿ.ಮಂಜುನಾಥ್ ತಿಳಿಸಿದರು.
ಈ ಬಾರಿ ಜಿಲ್ಲೆಯ ವಿವಿಧೆಡೆಗಳಲ್ಲಿ ಇನ್ನು ಮಾವು ಕೂಡ ಮಾಗದ ಕಾರಣ ಮಾವು ಮೇಳವನ್ನು ಜೂನ್ ಮೊದಲ ವಾರ ಆಯೋಜಿಸಲು ತೀರ್ಮಾನಿಸಲಾಗಿದೆ.

ನಿಪಾಹ್ ವೈರಸ್ ಹಿನ್ನೆಲೆಯಲ್ಲಿ ಎಲ್ಲಾ ಹಣ್ಣುಗಳ ಬೆಲೆಯು ಕಡಿಮೆಯಾಗುತ್ತಿದೆ. ಇದು ಬೆಳೆಗಾರರಿಗೆ ದೊಡ್ಡ ಹೊಡೆತ ನೀಡಿದೆ. ಹಾಗಾಗಿ ನಿಪಾಹ್ ವೈರಸ್ ನಂತಹ ಯಾವುದೇ ರೀತಿಯ ಪ್ರಕರಣಗಳು ರಾಜ್ಯದಲ್ಲಿ ಕಂಡುಬರದಿರುವುದನ್ನು ಖಚಿತಪಡಿಸಿಕೊಂಡು, ಜೂನ್ ಮೊದಲ ವಾರದಿಂದ ಮಾವಿನ ಮೇಳವನ್ನು ಆಯೋಜಿಸಲಾಗುವುದು ಎಂದು ಮಂಜುನಾಥ್ ತಿಳಿಸಿದ್ದಾರೆ.
-
Dhurandhar-2: ಸಕ್ಸಸ್ ಅಲೆಯಲ್ಲಿ ಧುರಂಧರ್ 2: ಫ್ಯಾನ್ಸ್ ಕುರಿತು ಸಾರಾ ಅರ್ಜುನ್ ಪೋಸ್ಟ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ












Click it and Unblock the Notifications