ಅಲಹಾಬಾದಿನಲ್ಲಿ ಮೇಧಾ ಪಾಟ್ಕರ್ ಹಾಗೂ ಸಂಗಡಿಗರ ಬಂಧನ
ಅಲಹಾಬಾದ್ , ಸೆಪ್ಟೆಂಬರ್, 26 : ವಿದ್ಯುತ್ ಸ್ಥಾವರ ನಿರ್ಮಾಣಕ್ಕಾಗಿ ರೈತರ ಭೂಮಿಯನ್ನು ಕಬಳಿಸಲು ಹೊರಟ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ದನಿ ಎತ್ತಲು ಮುಂದಾದ ಪರಿಸರವಾದಿ ಮೇಧಾಪಾಟ್ಕರ್ ಹಾಗೂ ಅವರ ಸಹಾಯಕರನ್ನು ಸೆಪ್ಟೆಂಬರ್ 26ರ ಶನಿವಾರದಂದು ಪೊಲೀಸರು ಬಂಧಿಸಿದ್ದಾರೆ.
ಉತ್ತರ ಪ್ರದೇಶ ಸರ್ಕಾರ ರಾಜಸ್ಥಾನದ ಕಚ್ರಿ ಜಿಲ್ಲೆಯಲ್ಲಿ ವಿದ್ಯುತ್ ಸ್ಥಾವರ ನಿರ್ಮಿಸುವ ಯೋಜನೆ ಹಾಕಿಕೊಂಡಿತ್ತು. ಇದನ್ನು ವಿರೋಧಿಸಲು ತೀರ್ಮಾನ ತೆಗೆದುಕೊಂಡ ಮೇಧಾಪಾಟ್ಕರ್ ಹಾಗೂ ಅವರ ಸಂಗಡಿಗರು ಅಲ್ಲಿಗೆ ತೆರಳುತ್ತಿದ್ದರು. ಅಂತಹ ಸಂದರ್ಭದಲ್ಲಿ ಅವರು ಬಂಧಕ್ಕೊಳಗಾಗಿದ್ದಾರೆ.[ಜೆಪಿ ನಗರದಲ್ಲಿ ಈವಯ್ಯ ಮಾಡುತ್ತಿರುವುದಾದರೂ ಏನು?]

ಮೇಧಾ ಪಾಟ್ಕರ್ ಹಾಗೂ ಅವರ ಸಹಾಯಕರು ಭೂಕಬಳಿಕೆದಾರರ ನೀತಿಯನ್ನು ವಿರೋಧಿಸಲು ಮೊದಲು ಅಲಹಾಬಾದ್ ವಿಶ್ವವಿದ್ಯಾನಿಲಯದ ಬಳಿ ಸೇರಿ ಮುಕ್ತವಾಗಿ ಮಾತುಕತೆ ನಡೆಸಿದರು. ಬಳಿಕ ಅಲ್ಲಿಂದ 50 ಕಿ.ಮೀ ದೂರದಲ್ಲಿರುವ ಕಚ್ರಿ ಜಿಲ್ಲೆಗೆ ಹೊರಡಲು ಅಣಿಯಾಗಿದ್ದರು.
ಈ ಸಂದರ್ಭದಲ್ಲಿ ಹಲವಾರು ಘೋಷಣೆಗಳನ್ನು ಕೂಗಿ ಶಾಂತಿಗೆ ಭಂಗ ತರಲು ಯತ್ನಿಸಿದರು ಹಾಗೂ ಸೂಕ್ಷ್ಮ ಪ್ರದೇಶ ಪ್ರವೇಶಿಸಲು ಬೇಕಾದ ಪೂರ್ವಾನುಮತಿ ಪಡೆದಿರಲಿಲ್ಲ. ಹಾಗಾಗಿ ಅವರನ್ನು ಬಂಧಿಸಲಾಗಿದ್ದು, 151 ಸೆಕ್ಷನ್ ಪ್ರಕಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಸೂಪರಿಡೆಂಟ್ ಅಧಿಕಾರಿ ತಿಳಿಸಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications