ಸರ್ಕಾರಕ್ಕೆ ಶಾಸಕ ಎಚ್.ಡಿ.ರೇವಣ್ಣ ಖಡಕ್ ಆವಾಜ್
ಹಾಸನ, ಫೆಬ್ರವರಿ 27: ಹೇಮಾವತಿ ಅಚ್ಚುಕಟ್ಟು ನಾಲೆಗಳಿಗೆ ನೀರು ಹರಿಸಲು ಸರ್ಕಾರಕ್ಕೆ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಮಾರ್ಚ್ 5 ರವರೆಗೆ ಗಡುವು ನೀಡಿದ್ದಾರೆ.
ಹಾಸನದಲ್ಲಿ ಮಾತನಾಡಿದ ಅವರು ಮಾರ್ಚ್ 5 ರವರೆಗೆ ಹೇಮಾವತಿ ನಾಲೆಗಳಿಗೆ ನೀರು ಬಿಡದಿದ್ದಲ್ಲಿ, ನಾವೇ ರೈತರೊಂದಿಗೆ ಸೇರಿ ಡ್ಯಾಂ ಗೇಟ್ ತೆರೆದು ನೀರು ಬಿಡುತ್ತೇವೆ, ನಮ್ಮ ಮೇಲೆ ಫೈರಿಂಗ್ ಆದರೂ ಮಾಡಲಿ, ಅರೆಸ್ಟ್ ಆದರೂ ಮಾಡಲಿ ಎಂದು ಅವರು ಆವಾಜ್ ಹಾಕಿದ್ದಾರೆ.
ಹೇಮಾವತಿ ಅಚ್ಚುಕಟ್ಟು ಪ್ರದೇಶದಲ್ಲಿ ತೀವ್ರ ನೀರಿನ ಅಭಾವ ಇದ್ದು, ಜನ, ಜಾನುವಾರುಗಳೂ ಸಹ ನೀರಿನ ಸಮಸ್ಯೆಯಿಂದ ಬಳಲುತ್ತಿವೆ. ಹೀಗಾಗಿ ಒಂದು ವಾರವಾದ್ರೂ ನಾಲೆಗಳಿಗೆ ನೀರು ಹರಿಸಲೇಬೇಕು ಎಂದು ಆಗ್ರಹಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಹರಿಹಾಯ್ದಿರುವ ಅವರು ಈವರೆಗೆ ರೈತರ ಅನ್ನ ಕಿತ್ತುಕೊಂಡಿದ್ದಾರೆ, ಕನಿಷ್ಟ ಕುಡಿಯಲು ನೀರು ಕೊಡಲಿ ಎಂದು ಆವೇಶ ಭರತಿವಾಗಿ ಹೇಳಿದ್ದಾರೆ.
ಮಾರ್ಚ್ 5 ರ ಒಳಗೆ ನಾಲೆಗೆ ನೀರು ಬಿಡಲಿಲ್ಲವೆಂದರೆಸಾವಿರಾರು ಜನ ರೈತರು ಡ್ಯಾಂ ಗೆ ಮುತ್ತಿಗೆ ಹಾಕಿ ನಾವೇ ಗೇಟ್ಗಳನ್ನು ತೆರೆದು ನೀರು ಬಿಡುತ್ತೇವೆ ಎಂದು ಸವಾಲ್ ಹಾಕಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications