ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಇದು ಸಚಿವ ನಿರಾಣಿ ಬರ್ಥಡೇ ಗಿಫ್ಟ್
ನೆನ್ನೆ ಇಡೀ ದಿನ ಜಾಗತಿಕ ಬಂಡವಾಳ ಹೂಡಿಕೆ ಸಮ್ಮೇಳನದ ಕೊನೆ ಕ್ಷಣದ ತಯಾರಿಯನ್ನು ಪರಿಶೀಲಿಸುತ್ತಾ ನಗರದ ಅರಮನೆ ಮೈದಾನದಲ್ಲಿ ಸಚಿವ ನಿರಾಣಿ ಸುತ್ತಾಡಿದ್ದರು. ರಾಜ್ಯಕ್ಕೆ 4.63 ಲಕ್ಷ ಕೋಟಿ ರು ಬಂಡವಾಳ ಹರಿದುಬರುವ ನಿರೀಕ್ಷೆ ಇದೆ. ಇಷ್ಟೊಂದು ಬಂಡವಾಳ ಹರಿವಿನಿಂದ 5.82 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದರು.
ಹೂಡಿಕೆದಾರರ ಸಮ್ಮೇಳನಕ್ಕೆ ದೇಶದ ರಾಷ್ಟ್ರೀಕೃತ, ಖಾಸಗಿ ಬ್ಯಾಂಕ್ಗಳ ಮುಖ್ಯಸ್ಥರಿಗೆ ಆಹ್ವಾನಿಸಲಾಗಿದೆ. ಒಡಂಬಡಿಕೆ ಮಾಡಿಕೊಂಡ ಯೋಜನೆಗಳಿಗೆ ಹಣಕಾಸಿನ ನೆರವು ಪಡೆಯಲು ಅನುಕೂಲ ಒದಗಿಸುವ ಸಲುವಾಗಿ ಸಮಾವೇಶದ 2ನೇ ದಿನ ಬ್ಯಾಂಕ್ಗಳ ಮುಖ್ಯಸ್ಥರೊಂದಿಗೆ ಸಮಾಲೋಚನೆಗೆ ಅವಕಾಶ ಮಾಡಿಕೊಡಲಾಗುವುದು ಎಂದರು.
Comments
ಮುರುಗೇಶ್ ನಿರಾಣಿ ಉತ್ತರ ಕರ್ನಾಟಕ ಹುಟ್ಟುಹಬ್ಬ ರೈತ ಜಾಗತಿಕ ಬಂಡವಾಳ ಹೂಡಿಕೆ ಕೈಗಾರಿಕೆ ನೆರೆ ಯಡಿಯೂರಪ್ಪ north karnataka global investment meet yediyurappa industry
Story first published: Tuesday, June 1, 2010, 16:21 [IST]