ಮೈಸೂರಿನಲ್ಲಿ 'ಭಾನುವಾರ ಸಂತೆ' ಕಟ್ಟಡ ಉದ್ಘಾಟಿಸಿದ ಸಿಎಂ
ಮೈಸೂರು, ಜುಲೈ 16: ಶನಿವಾರ ಮೈಸೂರು ನಗರದ ವಿಜಯನಗರದಲ್ಲಿರುವ ಸಂತೆಗೆ ತರಕಾರಿ ಕೊಳ್ಳಲು ಗಣ್ಯ ಅತಿಥಿಗಳು ಬಂದಿದ್ದರು. ಅತಿಥಿಗಳನ್ನು ಕಂಡು ನಿಬ್ಬೆರಗಾಗುವ ಸರದಿ ವ್ಯಾಪಾರಸ್ಥರದಾಗಿತ್ತು. ಇದೇನಪ್ಪಾ ಇವ್ರು ಇಲ್ಲಿ ಎಂದುಕೊಳ್ಳುತ್ತಿರುವಾಗಲೇ 'ಎಲ್ಲಿ ಆ ಸೌತೆ ಕಾಯಿ ಕೊಡಿ, ರೇಟು ಎಷ್ಟು?' ಎಂದರು. ಹಾಗೆ ಕೇಳಿದವರು ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ.
ಮೈಸೂರು ನಗರದ ಎಪಿಎಂಸಿ ಆವರಣದಲ್ಲಿ 'ಭಾನುವಾರ ಸಂತೆ' ಕಟ್ಟಡ, ಕ್ಲೀನಿಂಗ್, ಪ್ಯಾಕಿಂಗ್ ಘಟಕ ಉದ್ಘಾಟನೆ ಮುಖ್ಯಮಂತ್ರಿಗಳು ಶನಿವಾರ ನೆರವೇರಿಸಿದರು.

ನಂತರ ಮುಖ್ಯಮಂತ್ರಿಗಳು ಸಂತೆಯ ಆವರಣಕ್ಕೆ ಭೇಟಿ ನೀಡಿ ಖುದ್ದು ಪರಿಶೀಲನೆ ನಡೆಸಿದರು. ನಂತರ ಮೈಸೂರು ನಗರದ ಹಿನಕಲ್ ಸಮೀಪ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

More From
-
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications