ರೈತ ವಾಹಿನಿ 'ಡಿಡಿ ಕಿಸಾನ್' ಗೆ ನರೇಂದ್ರ ಮೋದಿ ಚಾಲನೆ
ನವದೆಹಲಿ, ಮೇ 26: ವಾರ್ತೆ, ಮನರಂಜನೆ, ಪರಿಸರ, ಪ್ರಾಣಿ, ಕ್ರೀಡೆಗೆ ಸಂಬಂಧಿಸಿ ಪ್ರತ್ಯೇಕ ವಾಹಿಗಳು ಕಾರ್ಯ ನಿರ್ವಹಿಸುತ್ತಿದ್ದವು. ಆದರೆ ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರದ ನಿರ್ದೇಶನದಂತೆ ಪ್ರಸಾರ ಭಾರತಿ ರೈತರಿಗೋಸ್ಕರ 'ಡಿಡಿ ಕಿಸಾನ್' ಎಂಬ ವಾಹಿನಿಯನ್ನು ಲೋಕಾರ್ಪಣೆ ಮಾಡಿದೆ.
ವಾಹಿನಿಯ ಕಾರ್ಯನಿರ್ವಹಣೆ ಬಗ್ಗೆ ಮಾಹಿತಿ ನೀಡಿದ ಪ್ರಸಾರ ಭಾರತಿ ಚೇರ್ ಮೆನ್ ಡಾ. ಸೂರ್ಯ ಪ್ರಕಾಶ್, ನಾವು ಈ ವಾಹಿನಿಯನ್ನು ದೇಶದ ಎಲ್ಲ ರೈತರ ಮನೆ ಬಾಗಿಲಿಗೆ ತಲುಪಿಸಲಿದ್ದೇವೆ. ಸಾಮಾಜಿಕ ಜಾಲತಾಣಗಳಲ್ಲೂ ವಾಹಿನಿಯ ಬಗ್ಗೆ ಪ್ರಚಾರ ನೀಡಲಾಗಿದ್ದು ಕೃಷಿ ಪೂರಕ ಕಾರ್ಯಕ್ರಮಗಳು ಇಂದಿನಿಂದಲೇ ಆರಂಭವಾಗಲಿದೆ ಎಂದು ಹೇಳಿದರು.[ಪ್ರಸಾರ ಭಾರತಿಗೆ ಕನ್ನಡದ ಸೂರ್ಯ ಪ್ರಕಾಶ]

ಪ್ರಧಾನಿ ನರೇಂದ್ರ ಮೋದಿ ವಾಹಿನಿಗೆ ಮಂಗಳವಾರ ಸಂಜೆ ಅಧಿಕೃತ ಚಾಲನೆ ನೀಡಿದರು. ಕೇಬಲ್ ಮತ್ತು ಡಿಟಿಎಚ್ ನಿರ್ವಾಹಕರು ತಮ್ಮ ಗ್ರಾಹಕರಿಗೆ ಈ ವಾಹಿನಿಯನ್ನು ಕಡ್ಡಾಯವಾಗಿ ಪ್ರಸಾರ ಮಾಡಬೇಕು ಎಂದು ಸರ್ಕಾರ ತಿಳಿಸಿದೆ. [ಪೆನ್ನನ್ನೇ ಪೊರಕೆಯಾಗಿಸಿದ ಪತ್ರಕರ್ತರಿಗೆ ಮೋದಿ ಥ್ಯಾಂಕ್ಸ್]
ವಾಹಿನಿಯ ವಿಶೇಷಗಳು ಏನು?
* ಇದು 24x7 ಮಾದರಿಯ ವಾಹಿನಿ
* ಕೇವಲ ರೈತರಿಗೆ ಸಂಬಂಧಿತ ಕಾರ್ಯಕ್ರಮಗಳು
* ರೈತರ ದೃಷ್ಟಿಕೋನದಲ್ಲಿ ಹವಾಮಾನ ವಿವರ ಮತ್ತು ವಿಶ್ಲೇಷಣೆ
* ದೇಶದ ಎಲ್ಲ ಭಾಗದ ಹವಾಗುಣ ಆಧರಿಸಿ ಮಾಹಿತಿ
* ವೈಜ್ಞಾನಿಕ ವಿಧಾನದ ಮೂಲಕ ಬೆಳೆಗೆ ಸಂಬಂಧಿಸಿದ ವಿವರ
* ನರೇಂದ್ರ ಮೋದಿ ಮನ್ ಕಿ ಬಾತ್ ಕಾರ್ಯಕ್ರಮ ವಾಹಿನಿಯಲ್ಲಿ ಪ್ರಸಾರವಾಗಲಿದೆ.
* ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ವಾಹಿನಿಯ ಅಂಬಾಸಿಡರ್ ಆಗಿದ್ದಾರೆ.
PM Sh @narendramodi, Sh @Ra_THORe at Vigyan Bhawan at the launch of #DDKisan Channel pic.twitter.com/mHSycHmLDC
— Prasar Bharati (@prasarbharati) May 26, 2015 -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
"ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ, ಕಾಂಗ್ರೆಸ್ನಿಂದ ಪ್ರಜಾಪ್ರಭುತ್ವದ ಹತ್ಯೆ": ಆರ್ ಅಶೋಕ್ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral












Click it and Unblock the Notifications