ಬೆಳೆಸಾಲ ಮನ್ನಾ ಪ್ರಯೋಜನ ಪಡೆಯಲು ಪ್ಯಾನ್ ಕಾರ್ಡ್ ಕಡ್ಡಾಯ ಅಲ್ಲ
ಬೆಂಗಳೂರು, ಅ.5: ರಾಜ್ಯ ಸಮ್ಮಿಶ್ರ ಸರ್ಕಾರವು ರೈತರ ಅನುಕೂಲಕ್ಕಾಗಿ ಅವರ ಕಷ್ಟಗಳನ್ನು ನೀಗಿಸುವ ದೃಷ್ಟಿಯಿಂದ ಕೃಷಿ ಸಾಲಮನ್ನಾ ಘೋಷಣೆ ಮಾಡಿದೆ. ಹಾಗೆಯೇ ಈ ಯೋಜನೆ ಲಾಭ ಪಡೆಯಲಿರುವ ರೈತರು ಭರ್ತಿ ಮಾಡಬೇಕಾಗಿರುವ ಘೋಷಣಾ ಪತ್ರಕ್ಕೆ ಪಾನ್ ಕಾರ್ಡ್ ಕಡ್ಡಾಯ ಕಡ್ಡಾಯವಲ್ಲ ಎಂದು ಸಚಿವ ಬಂಡೆಪ್ಪ ಕಾಶೆಂಪೂರ್ ಹೇಳಿದ್ದಾರೆ.
ಭರ್ತಿ ಮಾಡಬೇಕಾದ ಘೋಷಣಾ ಪತ್ರದಲ್ಲಿ ಪಾನ್ ಕಾರ್ಡ್ ಆಯ್ಕೆಯೇ ಹೊರತು ಕಡ್ಡಾಯವಲ್ಲ, ರೈತರು ಸಹಕಾರ ಬ್ಯಾಂಕ್ ಗಳಿಂದ ಪಡೆದ ಬೆಳೆ ಸಾಲ ಮನ್ನಾ ಲಾಭ ಪಡೆಯಲು ಈಗಾಗಲೇ ಅನುಮೋದನೆ ಪಡೆದು ಸರಳ ಮಾರ್ಗಸೂಚಿಗಳನ್ನು ಸಹಕಾರ ಸಂಘಗಳ ನಿಬಂಧಕರು ಹೊರಡಿಸಿದ್ದಾರೆ. ರೈತರ ಕುಟುಂಬದ ಮುಖ್ಯಸ್ಥ ಸಲ್ಲಿಸಬೇಕಾದ ಅರ್ಜಿ ಮತ್ತು ಮುದ್ರೆಯಿಲ್ಲದ ಅಫಿಡೆವಿಟ್ ಕ್ಲಿಷ್ಟಕರವಾಗಿದೆ ಎಂದು ವರದಿಗಳು ಹೇಳಿವೆ.

ಆದರೆ ವಿವರಗಳು ಅತ್ಯಂತ ಸರಳವಾಗಿದ್ದು, ರೈತರಿಗೆ ಸಾಲ ಮನ್ನಾ ಸೌಲಭ್ಯ ಸಿಗಬೇಕು ಎನ್ನುವ ಕಾರಣಕ್ಕೆ ಅವರ ಉಳಿತಾಯ ಖಾತೆಗೆ ಮೊತ್ತವನ್ನು ಜಮಾ ಮಾಡಿ, ಅದನ್ನು ಸಹಕಾರಿ ಸಂಘ ಅಥವಾ ಬ್ಯಾಂಕ್ ನಲ್ಲಿನ ರೈತರ ಸಾಲದ ಖಾತೆಗೆ ತಕ್ಷಣ ವರ್ಗಾಯಿಸುವಂತೆ ತಿಳಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
PM Kisan 22ನೇ ಕಂತಿನ ಹಣ ಬಿಡುಗಡೆಗೆ ದಿನಾಂಕ ಫಿಕ್ಸ್, ಇಲ್ಲಿದೆ ಸಂಪೂರ್ಣ ಮಾಹಿತಿ -
Tamarind Farming: ಹುಣಸೆ ಕೃಷಿಯಲ್ಲಿ ಹೊಸ ಕ್ರಾಂತಿ: ಟ್ರ್ಯಾಕ್ಟರ್ ಸಹಾಯದಿಂದ ಯಂತ್ರ ತಯಾರಿಸಿದ ರೈತ ಚಂದ್ರಶೇಖರ, ವಿಡಿಯೋ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ











Click it and Unblock the Notifications