ಬೆಳೆಸಾಲ ಮನ್ನಾ ಪ್ರಯೋಜನ ಪಡೆಯಲು ಪ್ಯಾನ್ ಕಾರ್ಡ್ ಕಡ್ಡಾಯ ಅಲ್ಲ
ಬೆಂಗಳೂರು, ಅ.5: ರಾಜ್ಯ ಸಮ್ಮಿಶ್ರ ಸರ್ಕಾರವು ರೈತರ ಅನುಕೂಲಕ್ಕಾಗಿ ಅವರ ಕಷ್ಟಗಳನ್ನು ನೀಗಿಸುವ ದೃಷ್ಟಿಯಿಂದ ಕೃಷಿ ಸಾಲಮನ್ನಾ ಘೋಷಣೆ ಮಾಡಿದೆ. ಹಾಗೆಯೇ ಈ ಯೋಜನೆ ಲಾಭ ಪಡೆಯಲಿರುವ ರೈತರು ಭರ್ತಿ ಮಾಡಬೇಕಾಗಿರುವ ಘೋಷಣಾ ಪತ್ರಕ್ಕೆ ಪಾನ್ ಕಾರ್ಡ್ ಕಡ್ಡಾಯ ಕಡ್ಡಾಯವಲ್ಲ ಎಂದು ಸಚಿವ ಬಂಡೆಪ್ಪ ಕಾಶೆಂಪೂರ್ ಹೇಳಿದ್ದಾರೆ.
ಭರ್ತಿ ಮಾಡಬೇಕಾದ ಘೋಷಣಾ ಪತ್ರದಲ್ಲಿ ಪಾನ್ ಕಾರ್ಡ್ ಆಯ್ಕೆಯೇ ಹೊರತು ಕಡ್ಡಾಯವಲ್ಲ, ರೈತರು ಸಹಕಾರ ಬ್ಯಾಂಕ್ ಗಳಿಂದ ಪಡೆದ ಬೆಳೆ ಸಾಲ ಮನ್ನಾ ಲಾಭ ಪಡೆಯಲು ಈಗಾಗಲೇ ಅನುಮೋದನೆ ಪಡೆದು ಸರಳ ಮಾರ್ಗಸೂಚಿಗಳನ್ನು ಸಹಕಾರ ಸಂಘಗಳ ನಿಬಂಧಕರು ಹೊರಡಿಸಿದ್ದಾರೆ. ರೈತರ ಕುಟುಂಬದ ಮುಖ್ಯಸ್ಥ ಸಲ್ಲಿಸಬೇಕಾದ ಅರ್ಜಿ ಮತ್ತು ಮುದ್ರೆಯಿಲ್ಲದ ಅಫಿಡೆವಿಟ್ ಕ್ಲಿಷ್ಟಕರವಾಗಿದೆ ಎಂದು ವರದಿಗಳು ಹೇಳಿವೆ.

ಆದರೆ ವಿವರಗಳು ಅತ್ಯಂತ ಸರಳವಾಗಿದ್ದು, ರೈತರಿಗೆ ಸಾಲ ಮನ್ನಾ ಸೌಲಭ್ಯ ಸಿಗಬೇಕು ಎನ್ನುವ ಕಾರಣಕ್ಕೆ ಅವರ ಉಳಿತಾಯ ಖಾತೆಗೆ ಮೊತ್ತವನ್ನು ಜಮಾ ಮಾಡಿ, ಅದನ್ನು ಸಹಕಾರಿ ಸಂಘ ಅಥವಾ ಬ್ಯಾಂಕ್ ನಲ್ಲಿನ ರೈತರ ಸಾಲದ ಖಾತೆಗೆ ತಕ್ಷಣ ವರ್ಗಾಯಿಸುವಂತೆ ತಿಳಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ












Click it and Unblock the Notifications