ಶರದ್ ಪವಾರ್ ಗೆ ಒಂದೇ ಏಟಾ, ಇನ್ನೂ ಬಾರಿಸಬೇಕಿತ್ತು

ಈ ಮಧ್ಯೆ, ಪವಾರ್ ಮೇಲಿನ ದಾಳಿಗೆ ವಿವಿಧ ರಾಜಕೀಯ ಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ಆದರೆ 'ಅವರಿಗೆ ಹೊಡೆಯಲಾಯಿತೇ? ಆತ ಒಂದೇ ಒಂದು ಹೊಡೆತ ಹೊಡೆದನೇ?' (ಬಸ್ ಏಕ್ ಹೀ ತಪ್ಪಡ್ ಮಾರಾ!?) ಎಂದು ಪವಾರ್ ಮೇಲಿನ ದಾಳಿಗೆ ಪ್ರತಿಕ್ರಿಯಿಸುತ್ತಾ ಹಜಾರೆ ಪ್ರಶ್ನಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಇನ್ನೊಂದೆಡೆ ತಾನು ದಾಳಿಯನ್ನು ಖಂಡಿಸುವುದಾಗಿಯೂ ಹೇಳುವ ಮೂಲಕ ಅವರು ಇಬ್ಬಂದಿತನ ತೋರಿದ್ದಾರೆ.
ನವದೆಹಲಿಯಲ್ಲಿ ಹರ್ವೀಂದರ್ ಸಿಂಗ್ ಎಂಬಾತ ಪವಾರ್ ಕೆನ್ನೆಗೆ ಬಾರಿಸಿದ ಘಟನೆ ಗುರುವಾರ ನಡೆದಿದೆ. ಭ್ರಷ್ಟಾಚಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಸಿಂಗ್, ಕೃಷಿ ಸಚಿವ ಪವಾರ್ ಮೇಲೆ ದಾಳಿ ನಡೆಸಿದುದಲ್ಲದೆ ಚೂರಿ ತೋರಿಸಿ ಸಚಿವರನ್ನು ಹತ್ಯೆ ಮಾಡುವುದಾಗಿ ಬೆದರಿಕೆಯೊಡ್ಡಿದನು.
'ಅಣ್ಣಾಜೀ ಲೋಕಪಾಲ್ಗೆ ಮನವಿ ಮಾಡಿದ್ದಾರೆ. ಆದರೆ ಅದು ಫಲಿಸಿಲ್ಲ. ನಾನು ಭಯೋತ್ಪಾದಕನಲ್ಲ, ಭಯೋತ್ಪಾದಕರು ಈ ರೀತಿ ನಡೆದುಕೊಳ್ಳುವುದಿಲ್ಲ. ವಿವಿಧ ಹಗರಣಗಳಲ್ಲಿ ಭಾಗಿಯಾಗಿರುವ ಭ್ರಷ್ಟ ಸಚಿವರ ಬಗ್ಗೆ ನಾನು ರೋಸಿ ಹೋಗಿದ್ದೇನೆ' ಎಂದು ದಾಳಿಕೋರ ಹರ್ವೀಂದರ್ ಸಿಂಗ್ ಹೇಳಿದ್ದಾನೆ.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Virat Kohli: ಎಲ್ಲೂ ಅವಕಾಶ ಸಿಗದಿದ್ರೆ ಸ್ಯಾಂಡಲ್ವುಡ್ಗೆ ಬರ್ತೀನಿ: ವಿರಾಟ್ ಕೊಹ್ಲಿ ವಿಡಿಯೋ ವೈರಲ್












Click it and Unblock the Notifications