ಕೇಂದ್ರದ ಯೋಜನೆ, ರೈತರಿಗೂ ಆನ್ಲೈನ್ ಮಾರುಕಟ್ಟೆ
ನವದೆಹಲಿ, ಏಪ್ರಿಲ್, 13: : ಕೇಂದ್ರದ ಎನ್ ಡಿಎ ಸರ್ಕಾರ ಎಲ್ಲ ವ್ಯವಸ್ಥೆಗಳನ್ನು ಆನ್ ಲೈನ್ ಅಡಿಯಲ್ಲಿ ತರಲು ಅಧಿಕಾರಕ್ಕೆ ಬಂದಾಗಿನಿಂದ ಶ್ರಮವಹಿಸುತ್ತಿದೆ. ಇದೀಗ ರೈತರ ಬೆಳೆಗೆ ಸ್ಪರ್ಧಾತ್ಮಕ ಬೆಲೆ ಮತ್ತು ಉತ್ತಮ ಮಾರುಕಟ್ಟೆ ಅವಕಾಶ ಒದಗಿಸುವ ಏಕೀಕೃತ ಆನ್ಲೈನ್ ಕೃಷಿ ಮಾರುಕಟ್ಟೆಗೆ ಏಪ್ರಿಲ್ 14 ರಂದು ಅಧಿಕೃತ ಚಾಲನೆ ದೊರೆಯಲಿದೆ.
ಪ್ರಧಾನಿ ನರೇಂದ್ರ ಮೋದಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಪ್ರಾಥಮಿಕವಾಗಿ ಈ ಆನ್ಲೈನ್ ವೇದಿಕೆ ದೇಶದ 585 ಸಗಟು ಮಾರುಕಟ್ಟೆ ಹಾಗೂ ಮಂಡಿಗಳನ್ನು ಒಳಗೊಂಡಿರುತ್ತದೆ. 200 ಕೋಟಿ ರು. ವೆಚ್ಚದ ವ್ಯವಸ್ಥೆ ಆರಂಭಕ್ಕೆ 2015 ರ ಜುಲೈನಲ್ಲಿ ಕೇಂದ್ರ ಸಚಿವ ಸಂಪುಟ ಸಮ್ಮತಿ ನೀಡಿತ್ತು.[ಸಾಂಬಾರ ಪದಾರ್ಥಗಳ ರಾಣಿ ಏಲಕ್ಕಿ ನೇಪಥ್ಯಕ್ಕೆ ಸರಿದದ್ಯಾಕೆ?]

ಸಮತೋಲಿತ ಪ್ರಮಾಣದಲ್ಲಿ ರಸಗೊಬ್ಬರ ಬಳಸಿ ಹೆಚ್ಚಿನ ಇಳುವರಿ ಪಡೆಯುವುದು ಮತ್ತು ಮಣ್ಣಿನ ಫಲವತ್ತತೆ ಕಾಪಾಡುವ ದೃಷ್ಟಿಯಿಂದ ಜಾರಿಗೆ ತಂದ ಮಣ್ಣಿನ ಫಲವತ್ತತೆ ಸಂರಕ್ಷಣೆ ಕಾರ್ಡ್ಗಳನ್ನು 2017ರ ಮಾರ್ಚ್ 31ರ ಒಳಗೆ 14 ಕೋಟಿ ರೈತರಿಗೆ ವಿತರಿಸುವ ಗುರಿ ಹೊಂದಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.[ಕೃಷಿಯನ್ನೇ ಬದುಕಾಗಿಸಿಕೊಂಡ ಮೈಸೂರಿನ ಎಂ.ಕಾಂ ಪದವೀಧರೆ]
ಈ ಬಾರಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರೈತರ ಬೆಳೆಗೆ ಸರಿಯಾದ ಬೆಲೆ ದೊರೆಯಬೇಕು. ದಲ್ಲಾಳಿಗಳ ಕಾಟದಿಂದ ಕೃಷಿ ವ್ಯವಸ್ಥೆ ಮುಕ್ತವಾಗಬೇಕು ಎಂಬ ಕಾರಣದಿಂದ ಕೇಂದ್ರ ಸರ್ಕಾರ ಯೋಜನೆಯನ್ನು ಜಾರಿ ಮಾಡುತ್ತಿದೆ.
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ












Click it and Unblock the Notifications