ಈ ಬಾರಿ ಸಂಕ್ರಾಂತಿ ರೈತರಿಗೆ ಐಶ್ವರ್ಯವನ್ನು ನೀಡಲಿ : ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಟ್ವಿಟ್ಟರ್ ಮೂಲಕ ದೇಶದ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.
ನವದೆಹಲಿ, ಜನವರಿ. 14 : ದೇಶದಾದ್ಯಂತ ಮಕರ ಸಂಕ್ರಾಂತಿ, ಪೊಂಗಲ್ ಹಬ್ಬವನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶದ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.
ಟ್ವಿಟರ್ ನಲ್ಲಿ ಶುಭಾಶಯಗಳನ್ನು ಕೋರಿರುವ ಪ್ರಧಾನಿ ಮೋದಿಯವರು, ಇಂದು ಭಾರತದಾದ್ಯಂತ ಜನರು ವಿವಿಧ ರೀತಿಯ ಹಬ್ಬಗಳನ್ನು ಆಚರಿಸುತ್ತಿದ್ದು, ಹಬ್ಬದ ಸಂಭ್ರದಲ್ಲಿರುವ ಜನತೆಗೆ ಈ ಮೂಲಕ ಶುಭಾಶಯಗಳನ್ನು ಕೋರುತ್ತಿದ್ದೇನೆಂದು ಹೇಳಿದ್ದಾರೆ.
ಭಾರತದಲ್ಲಿರುವ ವೈವಿಧ್ಯತೆಯೇ ದೊಡ್ಡ ಶಕ್ತಿಯಾಗಿದೆ. ಈ ಬಾರಿಯ ಹಬ್ಬ ಶ್ರಮದಾಯಕ ರೈತರಿಗೆ ಸಂತೋಷ ಹಾಗೂ ಐಶ್ವರ್ಯವನ್ನು ನೀಡಲಿ ಎಂದು ಶುಭಾಶಯ ಕೋರಿದ್ದಾರೆ.

ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು, ಈ ಬಾರಿಯ ಹಬ್ಬ ನಿಮ್ಮೆಲ್ಲರಿಗೂ ಸಂತೋಷ ಹಾಗೂ ಐಶ್ವರ್ಯವನ್ನು ನೀಡಲಿ ಎಂದು ತಿಳಿಸಿದ್ದಾರೆ.
May these festivals bring abundance of happiness and prosperity in the lives of our hardworking farmers.
— Narendra Modi (@narendramodi) January 14, 2017
ತಮಿಳುನಾಡಿನ ಸ್ನೇಹಿತರು ಪೊಂಗಲ್ ಹಬ್ಬವನ್ನು ಆಚರಿಸುತ್ತಿದ್ದು, ಈ ಮೂಲಕ ಪೊಂಗಲ್ ಹಬ್ಬದ ಶುಭಾಶಯಗಳನ್ನು ಕೋರುತ್ತಿದ್ದೇನೆಂದು ಹೇಳಿದ್ದಾರೆ.
These & many other festivals celebrated across India add great colour & happiness in our lives. This diversity is India's greatest strength.
— Narendra Modi (@narendramodi) January 14, 2017
ಅಸ್ಸಾಂ ರಾಜ್ಯದಲ್ಲಿ 'ಮಾಘ ಬಿಹು' ಹಬ್ಬವನ್ನು ಆಚರಿಸಲಾಗುತ್ತಿದ್ದು, ಅಸ್ಸಾಂ ಜನತೆಗೆ ಶುಭಾಶಯಗಳನ್ನು ಕೋರುತ್ತಿದ್ದೇನೆ.
ಈ ಎಲ್ಲಾ ಹಬ್ಬಗಳಲ್ಲದೆ, ಭಾರತದ ಇನ್ನಿತರೆ ಪ್ರದೇಶಗಳಲ್ಲೂ ವಿವಿಧ ಹಬ್ಬಗಳನ್ನು ಆಚರಿಸಲಾಗಿತ್ತಿದ್ದು, ಈ ಬಾರಿಯ ಹಬ್ಬ ಎಲ್ಲರ ಜೀವನದಲ್ಲೂ ಬಣ್ಣ ಹಾಗೂ ಸಂತೋಷವನ್ನು ನೀಡಲಿ ಎಂದು ಹಾರೈಸಿದ್ದಾರೆ.
Today people across India are celebrating various festivals. My greetings to everyone celebrating these auspicious festivals!
— Narendra Modi (@narendramodi) January 14, 2017
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications