ಈ ಬಾರಿ ಸಂಕ್ರಾಂತಿ ರೈತರಿಗೆ ಐಶ್ವರ್ಯವನ್ನು ನೀಡಲಿ : ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಟ್ವಿಟ್ಟರ್ ಮೂಲಕ ದೇಶದ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.
ನವದೆಹಲಿ, ಜನವರಿ. 14 : ದೇಶದಾದ್ಯಂತ ಮಕರ ಸಂಕ್ರಾಂತಿ, ಪೊಂಗಲ್ ಹಬ್ಬವನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶದ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.
ಟ್ವಿಟರ್ ನಲ್ಲಿ ಶುಭಾಶಯಗಳನ್ನು ಕೋರಿರುವ ಪ್ರಧಾನಿ ಮೋದಿಯವರು, ಇಂದು ಭಾರತದಾದ್ಯಂತ ಜನರು ವಿವಿಧ ರೀತಿಯ ಹಬ್ಬಗಳನ್ನು ಆಚರಿಸುತ್ತಿದ್ದು, ಹಬ್ಬದ ಸಂಭ್ರದಲ್ಲಿರುವ ಜನತೆಗೆ ಈ ಮೂಲಕ ಶುಭಾಶಯಗಳನ್ನು ಕೋರುತ್ತಿದ್ದೇನೆಂದು ಹೇಳಿದ್ದಾರೆ.
ಭಾರತದಲ್ಲಿರುವ ವೈವಿಧ್ಯತೆಯೇ ದೊಡ್ಡ ಶಕ್ತಿಯಾಗಿದೆ. ಈ ಬಾರಿಯ ಹಬ್ಬ ಶ್ರಮದಾಯಕ ರೈತರಿಗೆ ಸಂತೋಷ ಹಾಗೂ ಐಶ್ವರ್ಯವನ್ನು ನೀಡಲಿ ಎಂದು ಶುಭಾಶಯ ಕೋರಿದ್ದಾರೆ.

ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು, ಈ ಬಾರಿಯ ಹಬ್ಬ ನಿಮ್ಮೆಲ್ಲರಿಗೂ ಸಂತೋಷ ಹಾಗೂ ಐಶ್ವರ್ಯವನ್ನು ನೀಡಲಿ ಎಂದು ತಿಳಿಸಿದ್ದಾರೆ.
May these festivals bring abundance of happiness and prosperity in the lives of our hardworking farmers.
— Narendra Modi (@narendramodi) January 14, 2017
ತಮಿಳುನಾಡಿನ ಸ್ನೇಹಿತರು ಪೊಂಗಲ್ ಹಬ್ಬವನ್ನು ಆಚರಿಸುತ್ತಿದ್ದು, ಈ ಮೂಲಕ ಪೊಂಗಲ್ ಹಬ್ಬದ ಶುಭಾಶಯಗಳನ್ನು ಕೋರುತ್ತಿದ್ದೇನೆಂದು ಹೇಳಿದ್ದಾರೆ.
These & many other festivals celebrated across India add great colour & happiness in our lives. This diversity is India's greatest strength.
— Narendra Modi (@narendramodi) January 14, 2017
ಅಸ್ಸಾಂ ರಾಜ್ಯದಲ್ಲಿ 'ಮಾಘ ಬಿಹು' ಹಬ್ಬವನ್ನು ಆಚರಿಸಲಾಗುತ್ತಿದ್ದು, ಅಸ್ಸಾಂ ಜನತೆಗೆ ಶುಭಾಶಯಗಳನ್ನು ಕೋರುತ್ತಿದ್ದೇನೆ.
ಈ ಎಲ್ಲಾ ಹಬ್ಬಗಳಲ್ಲದೆ, ಭಾರತದ ಇನ್ನಿತರೆ ಪ್ರದೇಶಗಳಲ್ಲೂ ವಿವಿಧ ಹಬ್ಬಗಳನ್ನು ಆಚರಿಸಲಾಗಿತ್ತಿದ್ದು, ಈ ಬಾರಿಯ ಹಬ್ಬ ಎಲ್ಲರ ಜೀವನದಲ್ಲೂ ಬಣ್ಣ ಹಾಗೂ ಸಂತೋಷವನ್ನು ನೀಡಲಿ ಎಂದು ಹಾರೈಸಿದ್ದಾರೆ.
Today people across India are celebrating various festivals. My greetings to everyone celebrating these auspicious festivals!
— Narendra Modi (@narendramodi) January 14, 2017
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications