ಬಿಟಿ ಬದನೆಯನ್ನು ಆಧ್ಯಾತ್ಮವೂ ಒಪ್ಪದು

ಬಿಟಿ ಬದನೆ ವಿರುದ್ಧ ಕರ್ನಾಟಕವೂ ಸೇರಿದಂತೆ ದೇಶದ ನಾನಾ ಕಡೆ ಪ್ರತಿಭಟನೆಗಳು ನಡೆಯುತ್ತಿವೆ. ರೈತರು, ಕೃಷಿ ತಜ್ಞರು ಮತ್ತು ಸಾಮಾಜಿಕ ಕಳಕಳಿ ಪ್ರದರ್ಶಿಸುವ ಅನೇಕರು ಈ ಬದನೆ ಕಾಯಿ ವಿರುದ್ಧ ತಿರುಗಿ ಬಿದ್ದಿದ್ದಾರೆ. ಶ್ರೀರವಿಶಂಕರ್ ಬಿಟಿ ಬದನೆ ಬಗ್ಗೆ ಸೊಲ್ಲೆತ್ತುವುದರೊಂದಿಗೆ ಬಿಟಿಗೆ ಆಧ್ಯಾತ್ಮ ವಲಯದಿಂದಲೂ ಪ್ರತಿರೋಧ ಬಂದಂತಾಗಿದೆ.
ಪರಿಸರ ಮತ್ತು ಭಾರತೀಯ ಜನತೆಯ ಆರೋಗ್ಯದ ಮೇಲೆ ಬಿಟಿ ಬದನೆ ಉಂಟುಮಾಡುವ ಅಪಾಯವನ್ನು ಸಮಗ್ರವಾಗಿ ಅಭ್ಯಸಿಸದೆ ವಾಣಿಜ್ಯ ವಲಯಕ್ಕೆ ಅದು ಕಾಲಿಡಬಾರದು ಎಂದು ಅವರು ಭಾನುವಾರ ಭುವನೇಶ್ವರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಒತ್ತಾಯಿಸಿದರು.
ಒಣ ಭೂಮಿ ಕೃಷಿ ಅಧ್ಯಯನ ಸಂಸ್ಥೆಯ ಆಶ್ರಯದಲ್ಲಿ ಭಾನುವಾರ ಹೈದರಾಬಾದಿನಲ್ಲಿ ಏರ್ಪಡಿಸಲಾಗಿದ್ದ ಒಂದು ಸಾರ್ವಜನಿಕ ಸಲಹಾ ಸಭೆಯಲ್ಲಿ ಕೇಂದ್ರ ಪರಿಸರ ಸಚಿವ ಜೈರಾಮ್ ರಮೇಶ್ ವಿರುದ್ಧ ರೈತರು ಪ್ರತಿಭಟನೆ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ. ಬಿಟಿ ಬದನೆಯ ಬಗೆಗೆ ಅಂತಿನ ನಿರ್ಧಾರವನ್ನು ಕೇಂದ್ರ ಸರಕಾರ ಇದೇ ಫೆ 10 ರ ನಂತರ ಪ್ರಕಟಿಸುವ ನಿರೀಕ್ಷೆ ಇದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications