ಮಲ್ಟಿಪ್ಲೆಕ್ಸ್ ನಲ್ಲಿ ಎಳೆನೀರು ಮಾರಾಟಕ್ಕೆ ಬಿಜೆಪಿ ಆಗ್ರಹ
ಮಲ್ಟಿಪ್ಲೆಕ್ಸ್ ಹಾಗೂ ಚಲನಚಿತ್ರ ಮಂದಿರಗಳಲ್ಲಿ ಕೂಲ್ ಡ್ರಿಂಕ್ಸ್ ಬದಲಿಗೆ ಎಳೆನೀರು ಮಾರಾಟ ಮಾಡುವಂತೆ ಬಿಜೆಪಿ ಶಾಸಕ ಎಂಕೆ ಪ್ರಾಣೇಶ್ ಅವರು ವಿಧಾನಪರಿಷತ್ ನಲ್ಲಿ ಇಂದು (ಮಾರ್ಚ್ 16) ಆಗ್ರಹಿಸಿದ್ದಾರೆ.
ಬೆಂಗಳೂರು, ಮಾರ್ಚ್ 16: ಮಲ್ಟಿಪ್ಲೆಕ್ಸ್ ಹಾಗೂ ಚಲನಚಿತ್ರ ಮಂದಿರಗಳಲ್ಲಿ ಕೂಲ್ ಡ್ರಿಂಕ್ಸ್ ಬದಲಿಗೆ ಎಳೆನೀರು ಮಾರಾಟ ಮಾಡುವಂತೆ ಬಿಜೆಪಿ ಶಾಸಕ ಎಂಕೆ ಪ್ರಾಣೇಶ್ ಅವರು ವಿಧಾನಪರಿಷತ್ ನಲ್ಲಿ ಇಂದು (ಮಾರ್ಚ್ 16) ಆಗ್ರಹಿಸಿದ್ದಾರೆ.
ಇದಕ್ಕೆ ಸ್ಪಂದಿಸಿದ ಸಚಿವ ಈಶ್ವರ್ ಖಂಡ್ರೆ ರೈತರಿಗೆ ಉತ್ತೇಜನ ನೀಡುವ ಉದ್ದೇಶದಿಂದ ಅರ್ಹ ಪದಾರ್ಥಗಳ ಜೊತೆಗೆ ಎಳೆನೀರು ಮಾರಾಟ ಮಾಡಲು ಅವಕಾಶ ನೀಡುವ ಭರವಸೆ ನೀಡಿದ್ದಾರೆ.

ರಾಜ್ಯದ ತೆಂಗು ಬೆಳೆಗಾರರಿಗೆ ಉತ್ತೇಜನ ನೀಡುವ ಉದ್ದೇಶದಿಂದ ಮಲ್ಟಿಪ್ಲೆಕ್ಸ್ ಮತ್ತು ಚಲನಚಿತ್ರ ಮಂದಿರಗಳಲ್ಲಿ ಎಳನೀರು ಮಾರಲು ಅವಕಾಶ ನೀಡಿ ಸುತ್ತೋಲೆ ಹೊರಡಿಸಲಾಗುವುದು ಎಂದು ಪೌರಾಡಳಿತ ಮತ್ತು ಸಾರ್ವಜನಿಕ ಉದ್ದಿಮಿಗಳ ರಾಜ್ಯ ಸಚಿವ ಈಶ್ವರ್ ಬಿ. ಖಂಡ್ರೆ ಅವರು ತಿಳಿಸಿದರು.
ಕರ್ನಾಟಕ ವಿಧಾನ ಪರಿಷತ್ತಿನಲ್ಲಿ ಗುರುವಾರ ನಡೆದ ಅಧಿವೇಶನದಲ್ಲಿ ಶಾಸಕ ಎಂ.ಕೆ. ಪ್ರಾಣೇಶ್ ಅವರ ಪ್ರಶ್ನೆಗೆ ನಗರಾಭಿವೃದ್ಧಿ ಮತ್ತು ಹಜ್ ಸಚಿವ ಆರ್. ರೋಷನ್ ಬೇಗ್ ಅವರ ಅನುಪಸ್ಥಿತಿಯಲ್ಲಿ ಈಶ್ವರ ಖಂಡ್ರೆ ಅವರು ಉತ್ತರಿಸಿದರು.
ಮಲ್ಟಿಪ್ಲೆಕ್ಸ್ ಮತ್ತು ಚಲನಚಿತ್ರ ಮಂದಿರಗಳಲ್ಲಿ ಕೂಲ್ಡ್ ಡ್ರಿಂಕ್ಸ್ ಮಾರಾಟ ರದ್ದುಪಡಿಸಲು ಈಗಿನ ನಿಯಮಗಳಲ್ಲಿ ಅವಕಾಶವಿರುವುದಿಲ್ಲ, ಅರ್ಹ ಪದಾರ್ಥಗಳ ಜೊತೆಗೆ ಎಳನೀರನ್ನು ಮಾರಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.
More From
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ












Click it and Unblock the Notifications