ಲಾಕ್ಡೌನ್: ಭತ್ತ ನಾಟಿ ಮಾಡಿದ ಕಾಂಗ್ರೆಸ್ ಮಾಜಿ ಶಾಸಕರು!
ಬೆಂಗಳೂರು, ಜು. 16: ಕೊರೊನಾ ವೈರಸ್ ಜೀವನದ ರೀತಿಯನ್ನು ಬದಲಾಯಿಸಿದೆ. ಲಾಕ್ಡೌನ್ನಿಂದಾಗಿ ಬಹುತೇಕರು ಮನೆ ಸೇರಿದ್ದಾರೆ. ಆತಂಕದ ಮಧ್ಯೆಯೂ ರಾಜ್ಯದಲ್ಲಿ ಕೃಷಿ ಚಟುವಟಿಕೆಗಳು ನಡೆಯುತ್ತಿವೆ.
Recommended Video
ರಾಜಕಾರಣಿಗಳು ಕೂಡ ಗೆಟಪ್ ಬದಲಿಸಿದ್ದಾರೆ. ಕೃಷಿ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಜನರ ಗಮನ ಸೆಳೆಯುತ್ತಿದ್ದಾರೆ. ಪುತ್ತೂರಿನ ಕಾಂಗ್ರೆಸ್ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಅವರು ಕೂಡ ಕೃಷಿ ಚಟುವಟಿಕೆಗಳಲ್ಲಿ ನಿರತರಾಗಿದ್ದಾರೆ. ಶಾಸಕಿ ಶಕುಂತಲಾ ಶೆಟ್ಟಿ ಅವರ ತವರು ಮನೆಯಾದ ಮಂಗಳೂರು ಹೊರವಲಯದ ಕುತ್ತಾರಿನ ಬೋಳ್ಯಗುತ್ತುನಲ್ಲಿ ಬತ್ತದ ನಾಟಿ ಮಾಡುವ ಮೂಲಕ ಇತರರಿಗೂ ಪ್ರೇರಣೆಯಾಗಿದ್ದಾರೆ.
ಮುಂಬೈ ಸೇರಿದಂತೆ ಇತರ ಮಹಾನಗರಗಳಲ್ಲಿ ವಾಸವಿದ್ದ ಮಂಗಳೂರಿನ ಜನರು ಊರು ಸೇರಿದ್ದಾರೆ. ಐಟಿ, ಬಿಟಿ ಕ್ಷೇತ್ರದಲ್ಲಿ ಬ್ಯೂಸಿಯಾಗಿದ್ದವರು ಕೂಡ ಇದೀಗ ಕೃಷಿಯತ್ತ ಒಲವು ತೀರಿಸುತ್ತಿದ್ದಾರೆ. ಅನಿವಾರ್ಯವಾಗಿ ಎದುರಾಗಿರುವ ಪರಿಸ್ಥಿತಿ ಈಗ ಸಂತೋಷವನ್ನೂ ಕೊಡುತ್ತಿದೆ. ಹೀಗೆ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಅವರ ತವರು ಮನೆಗೆ ಬಂದವರು ಕೂಡ ಕೃಷಿಯತ್ತ ವಾಲಿದ್ದಾರೆ.

ಕಳೆದ 15 ವರ್ಷಗಳಿಂದ ಕೃಷಿ ಚಟುವಟಿಕೆ ಮಾಡದೇ ಪಾಳು ಬಿದ್ದಿದ್ದ ಜಮೀನಿನಲ್ಲಿ ಈ ಬಾರಿ ಭರ್ಜರಿ ಬತ್ತದ ನಾಟಿ ಮಾಡಲಾಗಿದೆ. ಭತ್ತದ ಗದ್ದೆಯಲ್ಲಿ ಕೆಲಸ ಮಾಡುತ್ತಾ, ಉಳಿದವರನ್ನೂ ಪ್ರೋತ್ಸಾಹಿಸುವ ಕಾರ್ಯದಲ್ಲಿ ಪುತ್ತೂರಿನ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಕೂಡ ನಿರತರಾಗಿರುವುದು ಜನರ ಗಮನ ಸೆಳೆದಿದೆ.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications