ನಂಜನಗೂಡಿನ ರೈತನ ಮಗ ಮಿಸ್ಟರ್ ಏಷ್ಯಾ ಅಡ್ವೆಂಚರ್ 2020
ಮೈಸೂರು, ಫೆಬ್ರವರಿ 12: ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ದೇವನೂರು ಗ್ರಾಮದ ರೈತರ ಮಗನಾದ ನಾಗೇಶ್ ಡಿ.ಸಿ. ಅವರು ಮಂಜರಿ ನೇಪಾಳ್ ಪ್ರೈವೇಟ್ ಲಿಮಿಟೆಡ್ ಆಯೋಜಿಸಿದ್ದ ಮಿಸ್ಟರ್ ಏಷ್ಯಾ 2020ರಲ್ಲಿ ಮಿಸ್ಟರ್ ಏಷ್ಯಾ ಅಡ್ವೆಂಚರ್ 2020, ಮುರ್ ಏಷ್ಯಾ ಕಲ್ಚರ್ 2020 ಮತ್ತು ಮಿಸ್ಟರ್ ಏಷ್ಯಾ ಸೌತ್ ಇಂಡಿಯಾದಲ್ಲಿ ವಿಜೇತರಾಗಿದ್ದಾರೆ.
ಈ ಸ್ಪರ್ಧೆಯು ಜನವರಿ 31ರಿಂದ ಫೆಬ್ರವರಿ 7ರವರೆಗೆ ಹೋಟೆಲ್ ಸೆವೆನ್ ಸ್ಟಾರ್ ಚಿಟವಾನ್ ನಲ್ಲಿ ನಡೆದಿತ್ತು. ನಾಗೇಶ್ ಅವರು ದೇವನೂರು ಗ್ರಾಮದ ರೈತ ಚಿನ್ನಬುದ್ಧಿ ಮತ್ತು ರೇಣುಕ ಅವರ ಮಗ.

ಸ್ಪರ್ಧೆಗಳಲ್ಲಿ ವಿಜೇತರಾದ ಕುರಿತು ಮಾತನಾಡಿದ ನಾಗೇಶ್ ಡಿ.ಸಿ., "ಈ ಸ್ಪರ್ಧೆಯಲ್ಲಿ ನಾನು ನಮ್ಮ ದೇಶದ ರೈತರ ವೇಷ ಭೂಷಣವನ್ನು ಧರಿಸಿ ಪ್ರತಿನಿಧಿಸಿದ್ದು ತುಂಬ ಸಂತೋಷ ತಂದಿದೆ. ನಾನು ಕೂಡ ರೈತನ ಮಗನಾದ ಕಾರಣ ಇನ್ನು ಮುಂದೆಯೂ ಈ ಒಂದು ಪರಿಕಲ್ಪನೆಯನ್ನು ಫ್ಯಾಷನ್ ಕ್ಷೇತ್ರಕ್ಕೆ ತರಲು ಪ್ರಯತ್ನಿಸುತ್ತೇನೆ" ಎಂದರು.
More From
-
Mysuru-Nanjangud special train: ನಂಜನಗೂಡು ದೊಡ್ಡ ಜಾತ್ರೆಗೆ ಮೈಸೂರಿನಿಂದ ವಿಶೇಷ ರೈಲು ಸೇವೆ: ಸಚಿವ ವಿ.ಸೋಮಣ್ಣ ಮಾಹಿತಿ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications