ಹಾಸನದಲ್ಲಿ ಧಾರಾಕಾರ ಮಳೆ: ಸಿಡಿಲಿಗೆ ಇಬ್ಬರು ಬಲಿ

ಹಾಸನ ಜಿಲ್ಲೆಯಲ್ಲಿ ಇಂದು ಸಿಡಿಲಿನಿಂದ ಕೂಡಿದ ಧಾರಾಕಾರ ಮಳೆಸುರಿಯುತ್ತಿದ್ದು, ಹೊಲಕ್ಕೆ ಕೆಲಸಕ್ಕೆಂದು ಹೋಗಿದ್ದ ಜಯರಾಂ (45), ಮುರಳಿ (35) ಎಂಬುವವರು ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಹಾಸನ, ಏಪ್ರಿಲ್ 4: ಸಿಡಿಲು ಬಡಿದು ಇಬ್ಬರು ರೈತರು ಹೊಲದಲ್ಲೇ ಅಸುನೀಗಿದ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಬಸವನಹಳ್ಳಿಯಲ್ಲಿ ನಡೆದಿದೆ.

ಜಿಲ್ಲೆಯಲ್ಲಿ ಇಂದು ಸಿಡಿಲಿನಿಂದ ಕೂಡಿದ ಧಾರಾಕಾರ ಮಳೆಸುರಿಯುತ್ತಿದ್ದು, ಹೊಲಕ್ಕೆ ಕೆಲಸಕ್ಕೆಂದು ಹೋಗಿದ್ದ ಜಯರಾಂ (45), ಮುರಳಿ (35) ಎಂಬುವವರು ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

Two farmers dies because of thunderbolt in Hassan

ಕಳೆದ ಕೆಲಸ ದಿನಗಳಿಂದ ಬಿಸಿಲ ಝಳ ತಡೆಯಲಾಗದೆ ಪರಿತಪಿಸಿದ್ದ ಜನತೆಗೆ, ಮಳೆಯ ಸಿಂಚನ ಸಂತಸ ತಂದಿದ್ದರೂ, ಇಬ್ಬರು ರೈತರ ಸಾವಿನಿಂದಾಗಿ ತಾಲೂಕಿನಲ್ಲಿ ದುಃಖ ಮಡುಗಟ್ಟಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+