ಕೇಂದ್ರದಿಂದ ರೈತರಿಗೆ ಭರ್ಜರಿ ಗಿಫ್ಟ್, ಬೆಳೆ ಸಾಲ ಬಡ್ಡಿದರದಲ್ಲಿ ಶೇಕಡಾ 3 ಇಳಿಕೆ
ನವದೆಹಲಿ, ಜೂನ್ 14: ಕೇಂದ್ರದ ಕ್ಯಾಬಿನೆಟ್ ಸಭೆಯಲ್ಲಿ ರೈತರಿಗೆ ಭರ್ಜರಿ ಗಿಫ್ಟ್ ಘೋಷಿಸಲಾಗಿದೆ. ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ನೀಡಲಾಗುವ ಬೆಳೆಸಾಲದ ಬಡ್ಡಿದರದಲ್ಲಿ ಭಾರೀ ಕಡಿತ ಮಾಡಲಾಗಿದೆ.
ಮೂರು ಲಕ್ಷವರೆಗಿನ ಅಲ್ಪಾವಧಿ ಬೆಳೆ ಸಾಲದ ಬಡ್ಡಿದರವನ್ನು ಶೇಕಡಾ 4ಕ್ಕೆ ಇಳಿಕೆ ಮಾಡಲಾಗಿದೆ. ಈ ಹಿಂದೆ ಶೇಕಡಾ 7 ಬಡ್ಡಿ ದರವಿತ್ತು. ಇದೀಗ ಶೇಕಡಾ 3 ಬಡ್ಡಿದರವನ್ನು ಇಳಿಕೆ ಮಾಡಲಾಗಿದ್ದು ಶೇಕಡಾ 4 ಬಡ್ಡಿದರ ನಿಗದಿಪಡಿಸಲಾಗಿದೆ.

ರಾಷ್ಟ್ರೀಕೃತ ಬ್ಯಾಂಕುಗಳಿಂದ ಸಾಲ ತೆಗೆಯುವ ರೈತರಿಗೆ ಈ ಸೌಲಭ್ಯ ಸಿಗಲಿದ್ದು, ನಿಗದಿತ ಅವಧಿಯೊಳಗೆ ಸಾಲ ಮರುಪಾವತಿ ಮಾಡುವವರು ಮಾತ್ರ ಇದಕ್ಕೆ ಅರ್ಹರಾಗಿರುತ್ತಾರೆ. ಇನ್ನು ಈ ಬಡ್ಡಿದರಗಳ ಸಬ್ಸಿಡಿಗಾಗಿ ಈ ಬಜೆಟಿನಲ್ಲಿ 20,339 ಸಾವಿರ ಕೋಟಿ ರೂಪಾಯಿಗಳನ್ನು ತೆಗೆದಿಡಲು ಕೇಂದ್ರ ಕ್ಯಾಬಿನೆಟ್ ತೀರ್ಮಾನ ತೆಗೆದುಕೊಂಡಿದೆ.
More From
-
ಆದಿಚುಂಚನಗಿರಿ ಮಠಕ್ಕೆ ಇಂದು ಪ್ರಧಾನಿ ಮೋದಿ ಭೇಟಿ: ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆಗೆ ಸಕಲ ಸಿದ್ಧತೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications