ಕರ್ನಾಟಕ ಬಂದ್ ಮಾಡಲು ಬಿಡೆವು: ಡಿಕೆ ಶಿವಕುಮಾರ್
ಬೆಂಗಳೂರು, ಮೇ 25: ಬಿಜೆಪಿಯು ಕರ್ನಾಟಕ ಬಂದ್ ಮಾಡಲು ನಾವು ಬಿಡುವುದಿಲ್ಲ, ಅದು ಅಸಾಂವಿಧಾನಿಕ ಎಂದು ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ವಿಧಾನಸಭೆ ಕಲಾಪದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಬಂದ್ ಮಾಡುವ ಮೂಲಕ ಸಾರ್ವಜನಿಕ ಹಣವನ್ನು ಪೋಲು ಮಾಡಲು ಸಾಧ್ಯವಿಲ್ಲ, ಇದಕ್ಕೆ ಸರ್ಕಾರ ಅವಕಾಶ ನೀಡಬಾರದು ಎಂದು ಆಗ್ರಹಿಸಿದ್ದಾರೆ.
ಬಿಜೆಪಿಯ ಬಂದ್ನಿಂದ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆ ಉಂಟಾದರೆ ಅದಕ್ಕೆ ಅವರೇ ಕಾರಣಕರ್ತರಾಗುತ್ತಾರೆ. ಅವರು ಹೀಗೆ ಸರ್ಕಾರದ ಮೇಲೆ ಒತ್ತಡ ಅಥವಾ ಹೆದರಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ನಮ್ಮದು ಜವಾಬ್ದಾರಿಯುತ ಸರ್ಕಾರ, ವಿವೇಚನೆಯಿಂದ ನಾವು ಯೋಜನೆಗಳನ್ನು ಜಾರಿ ಮಾಡುತ್ತೇವೆ. ಬಿಜೆಪಿಯವರ ಹೇಳಿದ ತಾಳಕ್ಕೆ ಕುಣಿಯಲು ಸಾಧ್ಯವಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
More From
-
ದ್ವಿತೀಯ ಪಿಯುಸಿ 'ಕಲಾ' ವಿಭಾಗದಲ್ಲಿ ಶೇ.72.86 ರಷ್ಟು ಫಲಿತಾಂಶ: ಟಾಪರ್ಸ್ ಲಿಸ್ಟ್ ಇಲ್ಲಿದೆ -
2nd PUC 'ವಾಣಿಜ್ಯ' ವಿಭಾಗದಲ್ಲಿ ಶೇ.88.4ರಷ್ಟು ಸಾಧನೆ: ಇಬ್ಬರಿಗೆ 600ಕ್ಕೆ 600 ಅಂಕ, ಇವರೇ ಟಾಪರ್ಸ್ -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
ದಾವಣಗೆರೆ ಬೈಎಲೆಕ್ಷನ್ ಬೆನ್ನಲ್ಲೇ ಭಿನ್ನಮತ ಸ್ಫೋಟ: KPCC ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ -
2nd PUC ಫಲಿತಾಂಶದಲ್ಲಿ ಶೇ. 13ರಷ್ಟು ಏರಿಕೆ; ಕಲಿಕೆಯಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಫಸ್ಟ್: ಮಧು ಬಂಗಾರಪ್ಪ -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
Chandrika Dixit: ಒಂದು ರಾತ್ರಿ ನನ್ನ ಜೊತೆ ಮಲಗಿದ್ರೆ 50 ಲಕ್ಷ ಕೊಡ್ತೇನೆ; ಚಂದ್ರಿಕಾಗೆ ಖ್ಯಾತ ಉದ್ಯಮಿ ಆಫರ್ -
2025ರ ದ್ವಿತೀಯ PUC ಪರೀಕ್ಷೆಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಮಿಂಚಿದ ಪ್ರತಿಭೆಗಳು; ಇಲ್ಲಿದೆ ಟಾಪರ್ಗಳ ಪಟ್ಟಿ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ











Click it and Unblock the Notifications