ಯಡಿಯೂರಪ್ಪನವರೆ ಸಿದ್ದರಾಮಯ್ಯ ಪತ್ರಕ್ಕೆ ಉತ್ತರವೇನು?

ಈ ವಿದ್ಯಮಾನ ಒಂದೆಡೆಯಾದರೆ ಕರ್ನಾಟಕದಲ್ಲಿ ಆಣೆ ಪ್ರಮಾಣ ಪ್ರಹಸನ ಎಂದೂ ಕಂಡರಿಯದ ವಿದ್ಯಮಾನಗಳಿಗೆ ಸಾಕ್ಷಿಯಾಯಿತು. ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ನಡುವಿನ ಜಟಾಪಟಿ ಮುಗಿದು ಮಾಮೂಲಿ ಆರೋಪ ಪ್ರತ್ಯಾರೋಪಗಳ ರಾಜಕೀಯಕ್ಕೆ ಹೊರಳಿದೆ. ಕಾಂಗ್ರೆಸ್ ಛತ್ರಿ ಹಿಡಿದುಕೊಂಡು ಹಳ್ಳಿಗಳ ಕಡೆಗೆ ಮುಖ ಮಾಡಲು ಸಿದ್ಧತೆ ನಡೆಸಿದೆ.
ಇದಕ್ಕೆ ಪ್ರತಿಯಾಗಿ ಮೂರು ವರ್ಷಗಳಲ್ಲಿ ತಮ್ಮ ಸರಕಾರ ಮಾಡಿರುವ ಸಾಧನೆಯ ಪಟ್ಟಿಯನ್ನು ಬುಧವಾರ, ಜೂ. 22ರಂದು ಯಡಿಯೂರಪ್ಪ ಮಾಧ್ಯಮದ ಮುಂದೆ ಬಿಚ್ಚಿಟ್ಟಿದ್ದಾರೆ. ಇಲ್ಲಿಯವರೆಗೆ ಮಾಡಿಕೊಂಡು ಬಂದಿರುವ ಸಾಧನೆ ಬುತ್ತಿ ಬಿಚ್ಚಿಟ್ಟು ತಮ್ಮ ಬೆನ್ನನ್ನು ತಾವೇ ಸವರಿಕೊಂಡಿದ್ದಾರೆ. ಆದರೆ, ಮುಂದೆ ಏನು ಮಾಡಲಿದ್ದಾರೆ? ಅದು ಪ್ರಶ್ನೆ.
ಇಂಥ ಸಮಯದಲ್ಲಿ, ತೆರಿಗೆ ವಂಚನೆ ಮಾಡಿದ್ದೀರೆಂದು ಆರೋಪಿಸಿದ್ದಕ್ಕಾಗಿ ಮುಖ್ಯಮಂತ್ರಿಗಳಿಂದ ಮಾನನಷ್ಟ ಮೊಕದ್ದಮೆ ಹಾಕಿಸಿಕೊಳ್ಳುವ ಎಚ್ಚರಿಕೆ ಪಡೆದಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಯಡಿಯೂರಪ್ಪನವರಿಗೆ ಒಂದು ಬಹಿರಂಗ ಪತ್ರ ಬರೆದಿದ್ದು, ಮುಂಗಾರು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರಿಗಾಗಿ, ಬಡವರಿಗಾಗಿ ಏನು ಮಾಡುತ್ತೀರೆಂದು ಕೇಳಿದ್ದಾರೆ.
ಬಡವರಿಗಾಗಿ ಘೋಷಿಸಲಾಗಿದ್ದ ಯೋಜನೆಗಳಲ್ಲಿ ಫಲಾನುಭವಿಗಳಿಗೆ ಏನೇನು ತಲುಪಬೇಕೆಂದು ವಿವರಗಳನ್ನು ಪತ್ರದಲ್ಲಿ ಸವಿಸ್ತಾರವಾಗಿ ನಮೂದಿಸಿದ್ದಾರೆ ಸಿದ್ದರಾಮಯ್ಯನವರು. ಆ ಪತ್ರದಲ್ಲಿ ಏನೇನಿದೆ? ಈ ಬಹಿರಂಗ ಪತ್ರದ ಸಂಪೂರ್ಣ ವಿವರ ಇಲ್ಲಿದೆ, ಓದಿರಿ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications