ಯಡಿಯೂರಪ್ಪನವರೆ ಸಿದ್ದರಾಮಯ್ಯ ಪತ್ರಕ್ಕೆ ಉತ್ತರವೇನು?

ಈ ವಿದ್ಯಮಾನ ಒಂದೆಡೆಯಾದರೆ ಕರ್ನಾಟಕದಲ್ಲಿ ಆಣೆ ಪ್ರಮಾಣ ಪ್ರಹಸನ ಎಂದೂ ಕಂಡರಿಯದ ವಿದ್ಯಮಾನಗಳಿಗೆ ಸಾಕ್ಷಿಯಾಯಿತು. ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ನಡುವಿನ ಜಟಾಪಟಿ ಮುಗಿದು ಮಾಮೂಲಿ ಆರೋಪ ಪ್ರತ್ಯಾರೋಪಗಳ ರಾಜಕೀಯಕ್ಕೆ ಹೊರಳಿದೆ. ಕಾಂಗ್ರೆಸ್ ಛತ್ರಿ ಹಿಡಿದುಕೊಂಡು ಹಳ್ಳಿಗಳ ಕಡೆಗೆ ಮುಖ ಮಾಡಲು ಸಿದ್ಧತೆ ನಡೆಸಿದೆ.
ಇದಕ್ಕೆ ಪ್ರತಿಯಾಗಿ ಮೂರು ವರ್ಷಗಳಲ್ಲಿ ತಮ್ಮ ಸರಕಾರ ಮಾಡಿರುವ ಸಾಧನೆಯ ಪಟ್ಟಿಯನ್ನು ಬುಧವಾರ, ಜೂ. 22ರಂದು ಯಡಿಯೂರಪ್ಪ ಮಾಧ್ಯಮದ ಮುಂದೆ ಬಿಚ್ಚಿಟ್ಟಿದ್ದಾರೆ. ಇಲ್ಲಿಯವರೆಗೆ ಮಾಡಿಕೊಂಡು ಬಂದಿರುವ ಸಾಧನೆ ಬುತ್ತಿ ಬಿಚ್ಚಿಟ್ಟು ತಮ್ಮ ಬೆನ್ನನ್ನು ತಾವೇ ಸವರಿಕೊಂಡಿದ್ದಾರೆ. ಆದರೆ, ಮುಂದೆ ಏನು ಮಾಡಲಿದ್ದಾರೆ? ಅದು ಪ್ರಶ್ನೆ.
ಇಂಥ ಸಮಯದಲ್ಲಿ, ತೆರಿಗೆ ವಂಚನೆ ಮಾಡಿದ್ದೀರೆಂದು ಆರೋಪಿಸಿದ್ದಕ್ಕಾಗಿ ಮುಖ್ಯಮಂತ್ರಿಗಳಿಂದ ಮಾನನಷ್ಟ ಮೊಕದ್ದಮೆ ಹಾಕಿಸಿಕೊಳ್ಳುವ ಎಚ್ಚರಿಕೆ ಪಡೆದಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಯಡಿಯೂರಪ್ಪನವರಿಗೆ ಒಂದು ಬಹಿರಂಗ ಪತ್ರ ಬರೆದಿದ್ದು, ಮುಂಗಾರು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರಿಗಾಗಿ, ಬಡವರಿಗಾಗಿ ಏನು ಮಾಡುತ್ತೀರೆಂದು ಕೇಳಿದ್ದಾರೆ.
ಬಡವರಿಗಾಗಿ ಘೋಷಿಸಲಾಗಿದ್ದ ಯೋಜನೆಗಳಲ್ಲಿ ಫಲಾನುಭವಿಗಳಿಗೆ ಏನೇನು ತಲುಪಬೇಕೆಂದು ವಿವರಗಳನ್ನು ಪತ್ರದಲ್ಲಿ ಸವಿಸ್ತಾರವಾಗಿ ನಮೂದಿಸಿದ್ದಾರೆ ಸಿದ್ದರಾಮಯ್ಯನವರು. ಆ ಪತ್ರದಲ್ಲಿ ಏನೇನಿದೆ? ಈ ಬಹಿರಂಗ ಪತ್ರದ ಸಂಪೂರ್ಣ ವಿವರ ಇಲ್ಲಿದೆ, ಓದಿರಿ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications