ಇನ್ನೂ 20 ದಿನ ತರಕಾರಿ ಬೆಲೆ ಕಡಿಮೆ ಆಗೋಲ್ಲ!
ಬೆಂಗಳೂರು, ನವೆಂಬರ್ 23 : ಈ ಬಾರಿ ಉತ್ತಮವಾದ ಮಳೆಯಾಗಿದ್ದರೂ ತರಕಾರಿಗಳ ಬೆಲೆ ಏರುತ್ತಲೇ ಇದೆ. ಬೆಂಗಳೂರಿನಲ್ಲಿ ಹಾಪ್ ಕಾಮ್ಸ್ ಮತ್ತು ಚಿಲ್ಲರೆ ವ್ಯಾಪಾರಿಗಳ ಬಳಿ ತರಕಾರಿ ಬೆಲೆಗಳಲ್ಲಿ ಭಾರೀ ವ್ಯತ್ಯಾಸವಿದೆ.
ಭಾರೀ ಏರಿಕೆ ಕಂಡಿದ್ದ ಈರುಳ್ಳಿ ಮತ್ತು ಟೊಮೆಟೋ ಬೆಲೆ ಸ್ವಲ್ಪ ಕಡಿಮೆಯಾಗಿದೆ. ಆದರೆ, ಉಳಿದ ತರಕಾರಿಗಳ ಬೆಲೆ ಏರಿಕೆಯಾಗುತ್ತಲೇ ಇದೆ. ಹಾಪ್ ಕಾಮ್ಸ್ಗಳಲ್ಲಿ ದರ ಹೆಚ್ಚಿದೆ ಎನ್ನುವುದು ಜನರ ಆರೋಪವಾಗಿದೆ.

ಬೆಳೆಗಳಿಗೆ ರೋಗ ಬಾಧೆ, ಇಳುವರಿ ಕುಸಿತ, ಹೊರ ರಾಜ್ಯಗಳಿಗೆ ರಫ್ತು ಮುಂತಾದ ಕಾರಣಗಳಿಂದಾಗಿ ಬೆಲೆಗಳು ಹೆಚ್ಚಾಗುತ್ತಿದೆ. ಈರುಳ್ಳಿ ಮಾರುಕಟ್ಟೆಯಲ್ಲಿ ಲಭ್ಯವಿಲ್ಲ. ಉತ್ತಮ ಗುಣಮಟ್ಟದ ಈರುಳ್ಳಿಗಳು ಸಿಗುತ್ತಿಲ್ಲ ಎನ್ನುತ್ತಾರೆ ವ್ಯಾಪಾರಿಗಳು.
'ತರಕಾರಿ ಸರಬರಾಜು ಕಡಿಮೆ ಇದೆ. ಆದ್ದರಿಂದ, ಬೆಲೆಗಳು ಹೆಚ್ಚಾಗುತ್ತಿವೆ. ಇಪತ್ತು ದಿನದ ನಂತರ ಬೆಲೆಗಳು ಕಡಿಮೆಯಾಗುವ ಸಾಧ್ಯತೆ ಇದೆ' ಎಂದು ಹಾಪ್ ಕಾಮ್ಸ್ ಮಾರ್ಕೆಟಿಂಗ್ ಮ್ಯಾನೇಜರ್ ಗೋಪಾಲ ಗೌಡ ಹೇಳಿದ್ದಾರೆ.
ಇಂದಿನ ದರ ಪಟ್ಟಿ : ಹಾಪ್ ಕಾಮ್ಸ್ ದರ ಪಟ್ಟಿಯ ಪ್ರಕಾರ ಇಂದಿನ ತರಕಾರಿ ಬೆಲೆಗಳು. ಟೊಮೆಟೋ 48, ಬೀನ್ಸ್ 36, ಬೀಟ್ ರೋಟ್ 57, ಬದನೆಕಾಯಿ (ಬಿಳಿ) 48, ಕ್ಯಾಪ್ಸಿಕಂ 51, ಕ್ಯಾರೇಟ್ (ದೆಹಲಿ) 72, ಕ್ಯಾರೇಟ್ (ನಾಟಿ) 80, ಹೂಕೋಸು 50, ಡಬಲ್ ಬೀನ್ಸ್ 67, ನುಗ್ಗೆಕಾಯಿ 194, ಈರುಳ್ಳಿ ಕೆ.ಜಿ.ಗೆ 64 ರೂ..
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Bengaluru Weather: ಬೆಂಗಳೂರಲ್ಲಿ ಬೇಸಿಗೆ ಆರಂಭದಲ್ಲೇ 40 ಡಿಗ್ರಿಯತ್ತ ತಾಪಮಾನ: ಉರಿ ಬಿಸಿಲು, ಸೆಕೆಯಿಂದ ಹೈರಾಣಾದ ಜನ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್












Click it and Unblock the Notifications