ಸಾಲ ಮನ್ನಾ ಮಾಡಲು ಸಂಪೂರ್ಣ ಬದ್ಧ: ಕುಮಾರಸ್ವಾಮಿ ಪುನರುಚ್ಚಾರ
ಬೆಂಗಳೂರು, ಜೂನ್ 15: ಸಾಲ ಮನ್ನಾ ಮಾಡಲು ನಾನು ಸಂಪೂರ್ಣ ಬದ್ಧನಿದ್ದೇನೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪುನರುಚ್ಚರಿಸಿದ್ದಾರೆ.
ಈ ಕುರಿತು ಟ್ಟೀಟ್ ಮಾಡಿರುವ ಅವರು, ಸಾಲ ಮನ್ನಾದಿಂದ ವೈಜ್ಞಾನಿಕವಾಗಿ ಗರಿಷ್ಠ ರೈತರಿಗೆ ಪ್ರಯೋಜನ ಸಿಗಬೇಕು. ಈ ನಿಟ್ಟಿನಲ್ಲಿ ಸಾಲ ಮನ್ನಾದ ಮಾದರಿಗಳ ಬಗ್ಗೆ ಕೆಲಸ ಮಾಡುತ್ತಿದ್ದೇನೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

"ರೈತ ಬಾಂಧವರೇ, ಸಾಲ ಮನ್ನಾ ಬಗ್ಗೆ ಯಾವುದೇ ರೀತಿಯ ಗೊಂದಲ ಬೇಡ. ಸಾಲ ಮನ್ನಾ ಮಾಡಲು ನಾನು ಸಂಪೂರ್ಣ ಬದ್ಧನಿದ್ದೇನೆ. ಅತ್ಯಂತ ವೈಜ್ಞಾನಿಕವಾಗಿ ಗರಿಷ್ಠ ರೈತರಿಗೆ ಈ ಪ್ರಯೋಜನ ಸಿಗಬೇಕು ಎನ್ನುವ ಉದ್ಧೇಶ ನನ್ನದು. ನಾನು ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದು ಅತಿ ಶೀಘ್ರದಲ್ಲಿ ಈ ಬಗ್ಗೆ ಘೋಷಣೆ ಮಾಡುತ್ತೇನೆ," ಎಂದು ಸಾಲ ಮನ್ನಾ ಘೋಷಣೆಗಾದ ವಿಳಂಬದ ಬಗ್ಗೆ ಮುಖ್ಯಮಂತ್ರಿ ಟ್ಟೀಟ್ ಮಾಡಿದ್ದಾರೆ.
ರೈತ ಬಾಂಧವರೇ, ಸಾಲ ಮನ್ನಾ ಬಗ್ಗೆ ಯಾವುದೇ ರೀತಿಯ ಗೊಂದಲ ಬೇಡ. ಸಾಲ ಮನ್ನಾ ಮಾಡಲು ನಾನು ಸಂಪೂರ್ಣ ಬದ್ಧನಿದ್ದೇನೆ. ಅತ್ಯಂತ ವೈಜ್ಞಾನಿಕವಾಗಿ ಗರಿಷ್ಠ ರೈತರಿಗೆ ಈ ಪ್ರಯೋಜನ ಸಿಗಬೇಕು ಎನ್ನುವ ಉದ್ಧೇಶ ನನ್ನದು. ನಾನು ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದು ಅತಿ ಶೀಘ್ರದಲ್ಲಿ ಈ ಬಗ್ಗೆ ಘೋಷಣೆ ಮಾಡುತ್ತೇನೆ.#farmers #farmloanwaiver
— CM of Karnataka (@CMofKarnataka) June 15, 2018
ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ಸಾಲಮನ್ನಾ ಮಾಡುವುದಾಗಿ ಕುಮಾರಸ್ವಾಮಿ ಪ್ರಣಾಳಿಕೆಯಲ್ಲಿ ಘೋಷಿಸಿದ್ದರು. ನಂತರ ರೈತ ನಾಯಕ ಸಭೆ ನಡೆಸಿ 15 ದಿನ ಕಾಲವಕಾಶ ಕೋರಿದ್ದು. ಈ ಅವಧಿಗೆ ನಿನ್ನೆಗೆ ಮುಗಿದಿದ್ದು, ಬಜೆಟ್ ನಲ್ಲಿ ಸಾಲ ಮನ್ನಾ ಘೋಷಿಸುವುದಾಗಿ ಹೇಳಿದ್ದಾರೆ.
ಸಾಲ ಮನ್ನಾದಿಂದ ಕುಮಾರಸ್ವಾಮಿ ಹಿಂದಕ್ಕೆ ಸರಿಯುತ್ತಾರೆ ಎಂಬ ಭಯ ರೈತ ಸಮುದಾಯದಲ್ಲಿದೆ. ಇದೇ ಸಂದರ್ಭದಲ್ಲಿ ಸಾಲ ಮನ್ನಾ ಮಾಡಲು ಬದ್ಧ ಎಂದು ಮುಖ್ಯಮಂತ್ರಿ ಪುನರುಚ್ಚರಿಸಿದ್ದಾರೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications