ಸಿಎಂ ಆಗುತ್ತಿದ್ದಂತೆ ರೈತರಿಗೆ, ನೇಕಾರರಿಗೆ ಉಡುಗೊರೆ ಕೊಟ್ಟ ಯಡಿಯೂರಪ್ಪ
Recommended Video
ಬೆಂಗಳೂರು, ಜುಲೈ 26: ರಾಜ್ಯದ ಮುಖ್ಯಮಂತ್ರಿ ಆಗಿ ಅಧಿಕಾರ ವಹಿಸಿಕೊಂಡು ಒಂದು ಗಂಟೆ ಒಂಗೆ ರಾಜ್ಯದ ರೈತರಿಗೆ ಮತ್ತು ನೇಕಾರರಿಗೆ ಭಾರಿ ದೊಡ್ಡ ಉಡುಗೊರೆಯನ್ನು ಸಿಎಂ ಯಡಿಯೂರಪ್ಪ ಅವರು ಘೋಷಿಸಿದ್ದಾರೆ.
ರಾಜ್ಯ ಸರ್ಕಾರದ ಕಾರ್ಯದರ್ಶಿ ಅವರೊಂದಿಗೆ ಸಂಪುಟ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿದ ಯಡಿಯೂರಪ್ಪ ಅವರು ನೇಕಾರರ ಪೂರ್ಣ ಸಾಲವನ್ನು ಮನ್ನಾ ಮಾಡುವುದಾಗಿ ಘೋಷಿಸಿದರು.
ರೈತರಿಗೂ ಉಡುಗೊರೆ ಘೋಷಿಸಿದ್ದು, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಮೂಲಕ ಕೊಡುತ್ತಿರುವ ಆರು ಸಾವಿರ ರೂಪಾಯಿಯ ಜೊತೆಗೆ ರಾಜ್ಯ ಸರ್ಕಾರವು ನಾಲ್ಕು ಸಾವಿರ ಹಣವನ್ನು ಹೆಚ್ಚುವರಿಯಾಗಿ ಕೊಡುವುದಾಗಿ ಘೋಷಿಸಿದರು.

ಕೇಂದ್ರ ಸರ್ಕಾರವು ರೈತರಿಗೆ ಎರಡು ಸಾವಿರ ರೂಪಾಯಿಯಂತೆ ಮೂರು ಕಂತುಗಳಲ್ಲಿ ಕೊಡುತ್ತಿದ್ದು, ರಾಜ್ಯ ಸರ್ಕಾರವು ಎರಡು ಸಾವಿರದಂತೆ ಎರಡು ಕಂತುಗಳನ್ನು ನೀಡುವುದಾಗಿ ಘೋಷಿಸಿದರು. ಅಲ್ಲಿಗೆ ಒಟ್ಟಿಗೆ ವರ್ಷಕ್ಕೆ ಹತ್ತು ಸಾವಿರ ರೂಪಾಯಿ ರಾಜ್ಯದ ರೈತರಿಗೆ ಸಿಗಲಿದೆ.
ನೇಕಾರರ ಸಾಲವು ನೂರು ಕೋಟಿ ರೂಪಾಯಿಗಿಂತಲೂ ಹೆಚ್ಚಿಗೆ ಇದ್ದು, ಎಲ್ಲ ಸಾಲವನ್ನು ಮನ್ನಾ ಮಾಡುತ್ತೇವೆ ಎಂದು ಯಡಿಯೂರಪ್ಪ ಅವರು ಹೇಳಿದರು.
ಕುಮಾರಸ್ವಾಮಿ ಅವರು ಘೋಷಿಸಿದ್ದ ರೈತರ ಸಾಲಮನ್ನಾ ಕುರಿತಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಯಡಿಯೂರಪ್ಪ ಅವರು, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ನಿರ್ಣಯ ಪ್ರಕಟಿಸುವದಾಗಿ ಹೇಳಿದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications